Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡಲು CWMA ಆದೇಶ, ಮಂಡ್ಯದಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ

    Source: HOSADIGANTHA

    30 Jul 2026, 04:24 PM
    18 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸುತ್ತಿದ್ದಂತೆ ಹಳೆ ಮೈಸೂರು ಭಾಗದಲ್ಲಿ ಕಾವೇರಿ ಕಿಚ್ಚು ಮತ್ತೆ ಭುಗಿಲೆದ್ದಿದೆ. ಬರದ ಬೇಗೆಯಲ್ಲಿ ಬೆಂದಿರುವ ಅನ್ನದಾತರು ಬೀದಿಗಿಳಿದು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪ್ರಾಧಿಕಾರದ ಆದೇಶ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು, ಕರ್ನಾಟಕಕ್ಕೆ ತೀವ್ರ ಹಿನ್ನೆಡೆಯಾಗಿದೆ. ದೆಹಲಿಯಲ್ಲಿ ನಡೆದ […] The post ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡಲು CWMA ಆದೇಶ, ಮಂಡ್ಯದಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕಕ್ಕೆ ‘ಡಬಲ್ ಶಾಕ್’: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ಬೆನ್ನಲ್ಲೇ ಮೇಕೆದಾಟು ಡಿಪಿಆರ್ ವಾಪಸ್!‌
    Next Article
    ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment