Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA

    Source: just kannada

    30 Jul 2026, 11:28 AM
    23 hours ago

    ನವದೆಹಲಿ,ಜುಲೈ,30,2026 (www.justkannada.in) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ಈ ಮೂಲಕ ಕಾವೇರಿ ನದಿ ವಿವಾದ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಇಂದು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ  ಸಿಡಬ್ಲ್ಯುಆರ್ ಸಿ ಆದೇಶದಂತೆ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ. ಕಳೆದ ಮೂರ್ನಾಲ್ಕು […] The post ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ
    Next Article
    ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment