Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಳ್ಳಾರಿ DIGP ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ SP ಮತ್ತು IGP ನೇಮಿಸಿದ ಸರ್ಕಾರ

    1 week ago

    ಬೆಂಗಳೂರು, ಜನವರಿ,7,2026 (www.justkannada.in):  ಬಳ್ಳಾರಿಯಲ್ಲಿ ಬ್ಯಾನರ್​ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ  ಪವನ್ ನೆಜ್ಜೂರ ತಲೆದಂಡದ ಬೆನ್ನಲ್ಲೇ ಇದೀಗ ಬಳ್ಳಾರಿ ಡಿಐಜಿಪಿ ವರ್ತಿಕಾ ಕಟಿಯಾರ್  ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ನೇಮಿಸಲಾಗಿದೆ. ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ  ಡಿ.ಪೆನ್ನೆಕರ್ ಅವರನ್ನು ನೇಮಿಸಿ […]

    The post ಬಳ್ಳಾರಿ DIGP ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ SP ಮತ್ತು IGP ನೇಮಿಸಿದ ಸರ್ಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು, ಜನವರಿ,7,2026 (www.justkannada.in):  ಬಳ್ಳಾರಿಯಲ್ಲಿ ಬ್ಯಾನರ್​ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ  ಪವನ್ ನೆಜ್ಜೂರ ತಲೆದಂಡದ ಬೆನ್ನಲ್ಲೇ ಇದೀಗ ಬಳ್ಳಾರಿ ಡಿಐಜಿಪಿ ವರ್ತಿಕಾ ಕಟಿಯಾರ್  ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

    ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ನೇಮಿಸಲಾಗಿದೆ. ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ.

    ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ  ಡಿ.ಪೆನ್ನೆಕರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುಮನ್ನ ಡಿ.ಪನ್ನೇಕರ್ ಅವರು  ಬೆಂಗಳೂರು ಗುಪ್ತಚರ ವಿಭಾಗದಲ್ಲಿ ಡಿಸಿಪಿಯಾಗಿದ್ದರು.

    ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೈರಿಂಗ್ ಆಗಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರ ಅವರನ್ನ ಸಸ್ಪೆಂಡ್  ಮಾಡಿತ್ತು.

    Key words: Bellary DIGP Varthika Katiyar, Transfer

    The post ಬಳ್ಳಾರಿ DIGP ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ SP ಮತ್ತು IGP ನೇಮಿಸಿದ ಸರ್ಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮದ್ದೂರು | ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ : ಪರಿಶೀಲನೆ
    Next Article
    ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment