Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಎಲಿವೇಟೆಡ್ ಕಾರಿಡಾರ್‌ಗಳಿಗೆ ಬ್ರೇಕ್?’ | DPR ಬಗ್ಗೆ ಜನಸಾಮಾನ್ಯರಿಗೂ ಗೊತ್ತಾಗಲಿ: ತೇಜಸ್ವಿ ಸೂರ್ಯ ಒತ್ತಾಯ

    Source: HOSADIGANTHA

    24 May 2026, 07:56 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಪ್ರಸ್ತಾಪವಾಗಿರುವ ಎಲಿವೇಟೆಡ್ ಕಾರಿಡಾರ್ ಮತ್ತು ಫ್ಲೈಓವರ್ ಯೋಜನೆಗಳ ಕುರಿತು ಇದೀಗ ರಾಜಕೀಯ ಚರ್ಚೆ ಜೋರಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗಳನ್ನು ಜನರ ಮುಂದೆ ಪಾರದರ್ಶಕವಾಗಿ ಇಡಬೇಕು ಎಂದು ಆಗ್ರಹಿಸಿದ್ದಾರೆ. ಯೋಜನೆಗಳಿಗೆ ಸಂಬಂಧಿಸಿದ ಸಂಪೂರ್ಣ ವರದಿಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡದೇ ಮುಂದುವರಿಯುತ್ತಿರುವ ಕ್ರಮದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಪಿಆರ್ ಬಹಿರಂಗಕ್ಕೆ ಆಗ್ರಹ ಈ ಸಂಬಂಧ ಬಿ-ಸ್ಮೈಲ್ ಅಧಿಕಾರಿಗಳಿಗೆ ಪತ್ರ ಬರೆದಿರುವ ಸಂಸದರು, ಮಿನರ್ವ ಸರ್ಕಲ್‌, […] The post ‘ಎಲಿವೇಟೆಡ್ ಕಾರಿಡಾರ್‌ಗಳಿಗೆ ಬ್ರೇಕ್?’ | DPR ಬಗ್ಗೆ ಜನಸಾಮಾನ್ಯರಿಗೂ ಗೊತ್ತಾಗಲಿ: ತೇಜಸ್ವಿ ಸೂರ್ಯ ಒತ್ತಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂತ್ರಾಲಯದಲ್ಲಿ ವರುಣನ ಆರ್ಭಟ: ಭಕ್ತರಿಗೆ ಆಸರೆಯಾದ ಮಠದ ಕಲ್ಯಾಣ ಮಂಟಪ
    Next Article
    UPSC Prelims 2026 Question Paper – GS Paper 1 PDF (All Sets A, B, C, D)

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment