Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಸತೀಶ್ ಜಾರಕಿಹೊಳಿ ತಪ್ಪೇ ಮಾಡಿಲ್ಲ’: ED ದಾಳಿ ರಾಜಕೀಯ ಎಂದ ಸಿಎಂ ಡಿಕೆ ಶಿವಕುಮಾರ್

    Source: HOSADIGANTHA

    12 Sep 2026, 10:40 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿವ ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ, ನಡೆದಿರೋ ವ್ಯವಹಾರ ಎಲ್ಲ ಕಾನೂನು ಚೌಕಟ್ಟಿನಲ್ಲೇ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಿಯಮ ಎಲ್ಲಿದೆ? ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಸಹೋದ್ಯೋಗಿ ಅವರು ಕಾನೂನುಬದ್ಧವಾಗಿ ವ್ಯವಹಾರ ಮಾಡಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್ ಮಾಡಲು ಸಿದ್ಧತೆ ನಡೆಯುತ್ತಿದೆ. ನಮ್ಮವರು ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಎಂಬ ನಿಯಮ ಎಲ್ಲಿದೆ? ಈ ED ದಾಳಿ ರಾಜಕೀಯ ಎಂದರು. ಇದನ್ನೂ ಓದಿ: ಕಾಂಗ್ರೆಸ್ […] The post ‘ಸತೀಶ್ ಜಾರಕಿಹೊಳಿ ತಪ್ಪೇ ಮಾಡಿಲ್ಲ’: ED ದಾಳಿ ರಾಜಕೀಯ ಎಂದ ಸಿಎಂ ಡಿಕೆ ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಕ್ರಮ ಬಂದೂಕು ಹೊಂದಿದ್ದೀರಾ? ನ. 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ ಬಿಡಿ: ಡಿಕೆಶಿ ಖಡಕ್ ವಾರ್ನಿಂಗ್
    Next Article
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment