Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣರಾಜ್ಯೋತ್ಸವಕ್ಕೆ ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ: ದೆಹಲಿಯಲ್ಲಿ FIR ದಾಖಲು

    Source: Guaranteenws

    03 Feb 2026, 11:49 PM
    1 month ago

    ನವದೆಹಲಿ: ದೇಶದ 77ನೇ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಿಷೇಧಿತ ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆಯ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಮತ್ತೆ ಭಾರತದ ವಿರುದ್ಧ ವಿಷ ಕಾರಿದ್ದಾನೆ. ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಆತನ ವಿರುದ್ಧ ಶುಕ್ರವಾರ ಕಠಿಣ ಕಾನೂನುಗಳ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ಪನ್ನುನ್ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ, ದೆಹಲಿಯ ರೋಹಿಣಿ ಮತ್ತು […] Source
    Click here to Read More
    Previous Article
    ಗೋವಾ ನೈಟ್‌ಕ್ಲಬ್ ದುರಂತ: ಲೂಥ್ರಾ ಸೋದರರ ನಿವಾಸಗಳ ಮೇಲೆ ED ದಾಳಿ
    Next Article
    ಗಣರಾಜ್ಯೋತ್ಸವ 2026: ಮೊದಲ ಬಾರಿಗೆ ಪುರುಷ ಸೈನಿಕರಿಗೆ ಮಹಿಳಾ ಅಧಿಕಾರಿ ಸಿಮ್ರಾನ್‌ ಬಾಲಾ ಕಮಾಂಡ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment