Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧಾರವಾಡ GEN-Z ಹೋರಾಟದ ಎಫೆಕ್ಟ್ | ಉದ್ಯೋಗ ನೇಮಕಾತಿಗೆ ಬಜೆಟ್‌ನಲ್ಲಿ ಕ್ರಿಯಾ ಯೋಜನೆ

    Source: Nudikarnataka

    27 Feb 2026, 05:13 PM
    4 days ago

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಸಮಗ್ರ ಕ್ರಿಯಾಯೋಜನೆಯನ್ನು ಮುಂಬರುವ ಬಜೆಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ. ಬುಧವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಯುವಜನರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಬದ್ಧತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸ್ಪಷ್ಟಪಡಿಸುವ ಮೂಲಕ ಪ್ರತಿಭಟನಾಕಾರರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ. ​ಉದ್ಯೋಗಾಕಾಂಕ್ಷಿಗಳ ಆಕ್ರೋಶದ ನಡುವೆಯೂ […] The post ಧಾರವಾಡ GEN-Z ಹೋರಾಟದ ಎಫೆಕ್ಟ್ | ಉದ್ಯೋಗ ನೇಮಕಾತಿಗೆ ಬಜೆಟ್‌ನಲ್ಲಿ ಕ್ರಿಯಾ ಯೋಜನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ಮದ್ವೆಯಾದ ಪತ್ನಿ: ಮೃತನ ಸಹೋದರಿಯಿಂದ ದೂರು
    Next Article
    ಕಾಲ ಕಳೆಯುವ ಸಮಯ…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment