Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪ್ರಚಾರಕ್ಕಾಗಿ ಕಾಂಗ್ರೆಸ್ ನಿಂದ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ-ಕೇಂದ್ರ ಸಚಿವ HDK

    6 days ago

    ಬೆಂಗಳೂರು,ಜನವರಿ,10,2026 (www.justkannada.in):  ಮನರೇಗಾ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರ ವಿರುದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ ನವರು ಪ್ರಚಾರಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ ಮಾಡುತ್ತಿದ್ದಾರೆ. ಓಪನ್ ಡಿಬೆಟ್ ಮಾಡೋಣ. ನಾವೇನೂ ಖುದ್ದು ಹೋಗಲ್ಲ ಪಾಸಿಟಿವ್ ನೆಗೆಟಿವ್ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತೇನೆ. ಚರ್ಚೆಯಾಗಲಿ  ಎಂದು ಸವಾಲು ಹಾಕಿದರು. ಸಿಎಂ ಸಿದ್ದರಾಮಯ್ಯ ದೀರ್ಘಾವಧಿ […]

    The post ಪ್ರಚಾರಕ್ಕಾಗಿ ಕಾಂಗ್ರೆಸ್ ನಿಂದ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ-ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,10,2026 (www.justkannada.in):  ಮನರೇಗಾ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರ ವಿರುದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ ನವರು ಪ್ರಚಾರಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ ಮಾಡುತ್ತಿದ್ದಾರೆ. ಓಪನ್ ಡಿಬೆಟ್ ಮಾಡೋಣ. ನಾವೇನೂ ಖುದ್ದು ಹೋಗಲ್ಲ ಪಾಸಿಟಿವ್ ನೆಗೆಟಿವ್ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತೇನೆ. ಚರ್ಚೆಯಾಗಲಿ  ಎಂದು ಸವಾಲು ಹಾಕಿದರು.

    ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗುವ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವವರೆಗೆ ಇರುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ದೇವರಾಜ ಅರಸು ದಾಖಲೆ ಅಂತಾರಲ್ಲ, ಈ ಹಿಂದೆ ಇಂದಿರಾಗಾಂಧಿ ವಿರುದ್ದ ದೇವರಾಜ ಅರಸು ಸೆಡ್ಡು ಹೊಡೆದು ನಿಂತಿದ್ದರು.  ಈಗ ಯಾವಾಗ ಹೋಗು ಅಂತಾರೆ ಅಂತಾ ಸಿದ್ದರಾಮಯ್ಯ ಕಾಯುತ್ತಿದ್ದಾರೆ ರಾಹುಲ್ ಗಾಂಧಿ ಯಾವಾಗ ಹೋಗು ಎನ್ನುತ್ತಾರೆ  ಎಂದು ಸಿದ್ದರಾಮಯ್ಯ ಕಾಯುತ್ತಿದ್ದಾರೆ  ಎಂದು ವ್ಯಂಗ್ಯವಾಡಿದರು.

    Key words: Opposition, VB-G Ramji scheme, Congress, Union Minister, HDK

    The post ಪ್ರಚಾರಕ್ಕಾಗಿ ಕಾಂಗ್ರೆಸ್ ನಿಂದ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ-ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಬಿ.ಆರ್ ಅಂಬೇಡ್ಕರ್ ವಿಚಾರಧಾರೆ ತಲುಪಿಸಲು ಬೀದಿ ನಾಟಕ ಪರಿಣಾಮಕಾರಿ ಮಾಧ್ಯಮ- ಮೈಮ್ ರಮೇಶ್
    Next Article
    ರಾಜ್ಯಕ್ಕೆ ಎಷ್ಟೇ ಅನ್ಯಾಯವಾದ್ರೂ ಬಿಜೆಪಿಯಿಂದ ಕೇಂದ್ರದ ಸಮರ್ಥನೆ ಮಹಾ ಅಪರಾಧ- ಸಿಎಂ ಸಿದ್ದರಾಮಯ್ಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment