Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಫುಟ್ ಪಾತ್ ಒತ್ತುವರಿ ತೆರವು: ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ- ಕೇಂದ್ರ ಸಚಿವ HDK

    Source: just kannada

    04 Jul 2026, 08:48 AM
    1 day ago

    ಬೆಂಗಳೂರು,ಜುಲೈ,4,2026 (www.justkannada.in):  ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಲಕ್ಷಾಂತರ ಕುಟುಂಬ ಬೀದಿಬದಿ ವ್ಯಾಪಾರ ಮಾಡಿ ಬದುಕುತ್ತಿವೆ.  ಸುಪ್ರೀಂ ಆದೇಶದ ಮೇರೆಗೆ ಒತ್ತುವರಿ ತೆರವುಗೊಳಿಸಿ. ಆದರೆ ಅವರ ಬದುಕು ಏನು ಮಾಡುತ್ತೀರಾ?  ಬೀದಿ ಬದಿ […] The post ಫುಟ್ ಪಾತ್ ಒತ್ತುವರಿ ತೆರವು: ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ- ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿಬಿ-ಜಿ ರಾಮ್ ಜಿ ಜಾರಿ, ಕೂಲಿ ದರ ಹೆಚ್ಚಳ: CEO ಎಸ್ .ಯುಕೇಶ್ ಕುಮಾರ್
    Next Article
    ಸರ್ಕಾರ ಯಾರಿಗೂ ಒತ್ತಾಯಿಸಿ  SIR ಮಾಡಿಸುತ್ತಿಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment