Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ದ ಕ್ರಮ ಕೈಗೊಳ್ಳಿ-ಕೇಂದ್ರ ಸಚಿವ HDK ಆಗ್ರಹ

    Source: just kannada

    05 Feb 2026, 04:59 PM
    1 month ago

    ಬೆಂಗಳೂರು,ಜನವರಿ,14,2026 (www.justkannada.in): ಶಿಡ್ಲಘಟ್ಟ ಪೌರಾಯುಕ್ತ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ ಆರೋಪ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಪೌರಾಯುಕ್ತೆ ಆತನ ವಿರುದ್ದ ದೂರು ನೀಡಬೇಕು. ಆ ಪುಡಾರಿಯನ್ನ ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸರ್ಕಾರದಲ್ಲಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ.  ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ದಬ್ಬಾಳಿಕೆಗಳು ಹೆಚ್ಚಾಗುತ್ತಿದೆ. ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ […]

    The post ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ದ ಕ್ರಮ ಕೈಗೊಳ್ಳಿ-ಕೇಂದ್ರ ಸಚಿವ HDK ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,14,2026 (www.justkannada.in): ಶಿಡ್ಲಘಟ್ಟ ಪೌರಾಯುಕ್ತ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ ಆರೋಪ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಪೌರಾಯುಕ್ತೆ ಆತನ ವಿರುದ್ದ ದೂರು ನೀಡಬೇಕು. ಆ ಪುಡಾರಿಯನ್ನ ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಈ ಸರ್ಕಾರದಲ್ಲಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ.  ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ದಬ್ಬಾಳಿಕೆಗಳು ಹೆಚ್ಚಾಗುತ್ತಿದೆ. ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವ ಬೆದರಿಕೆ ಹಾಕಿದ್ದಾನೆ.  ಆತ ಪದ ಬಳಕೆ ಮಾಡಿರುವ ಆಡಿಯೋ ನಾನು ಕೇಳಿಸಿಕೊಂಡಿದ್ದೇನೆ ಈ ವಿಚಾರವನ್ನು ಸರ್ಕಾರದ ಸಿಎಸ್ ಗಮನಕ್ಕೂ ತಂದಿದ್ದೇನೆ ಎಂದರು.

    ಪುಡಾರಿಗಳಿಗೆ ಬೆಂಗಳೂರು ಸುತ್ತಮುತ್ತ ಹಣ ಸಂಪಾದನೆ ಇದೆ. ಹಣದ ಮದದಿಂದ ಪುಡಾರಿಗಳು ಈ ರೀತಿ ನಡೆದುಕೊಳ್ಳುತ್ತಾರೆ. ಅಧಿಕಾರಿಗಳಿಗೆ ಅವಾಜ್ ಹಾಕಿದರೆ ಹೇಗೆ ಕೆಲಸ ಮಾಡುವುದು. ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ದ ಕ್ರಮ ಕೈಗೊಳ್ಳಬೇಕು. ಈ ಸರ್ಕಾರಕ್ಕೆ ಮನುಷ್ಯತ್ವ ಇದ್ದರೆ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೆಚ್ ಡಿಕೆ ಒತ್ತಾಯಿಸಿದರು.

    Key words: action, against, threatened, congress leader,Union Minister, HDK

    The post ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ದ ಕ್ರಮ ಕೈಗೊಳ್ಳಿ-ಕೇಂದ್ರ ಸಚಿವ HDK ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಸುಗ್ಗಿ – ಹುಗ್ಗಿ – ಪೊಂಗಲ್……
    Next Article
    ಬೂದನೂರು ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ : ರವಿಕುಮಾರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment