Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆಪಿಎಸ್‌ಸಿ ನೇಮಕಾತಿ ಹಗರಣ: IAS ಅಧಿಕಾರಿ ನಾಪತ್ತೆ ಸುದ್ದಿ ಕುರಿತು ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    Source: HOSADIGANTHA

    23 Aug 2026, 10:49 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೀಗ ಚರ್ಚೆಯಲ್ಲಿರೋ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ಶೋಧ ನಡೆಸಿದ್ದಾರೆ. ಈ ಪ್ರಕರಣದ ಅವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಕುರಿತು ಹರಿದಾಡುತ್ತಿದ್ದ ‘ನಾಪತ್ತೆ’ ಸುದ್ದಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿ ನಾಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ತಂದೆಯ ಅನಾರೋಗ್ಯದಿಂದ ಊರಿಗೆ ತೆರಳಿದ್ದಾರೆ ಜ್ಞಾನೇಂದ್ರ ಕುಮಾರ್ ಅವರೊಂದಿಗೆ ತಾವೇ ನೇರವಾಗಿ ಮಾತನಾಡಿರುವುದಾಗಿ ಹೇಳಿದ […] The post ಕೆಪಿಎಸ್‌ಸಿ ನೇಮಕಾತಿ ಹಗರಣ: IAS ಅಧಿಕಾರಿ ನಾಪತ್ತೆ ಸುದ್ದಿ ಕುರಿತು ಪ್ರಿಯಾಂಕ್ ಖರ್ಗೆ ಸ್ಪಷ್ಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬ್ಯಾಂಕಿಂಗ್ ಸೌಲಭ್ಯಗಳನ್ನು ಬಳಸಿ ಸ್ವಂತ ಉದ್ಯೋಗ ಸ್ಥಾಪಿಸಿ: ಹೊಸ ಉದ್ಯಮಿಗಳಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಕರೆ
    Next Article
    UPSC Mains 2026 GS Paper 2 Question Paper PDF Download

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment