Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    IPL | ಮುಂಬೈಗೆ ಠಕ್ಕರ್ ನೀಡಲು ಆರ್​ಸಿಬಿ ಬಾಯ್ಸ್ ಸಜ್ಜು: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ

    Source: HOSADIGANTHA

    10 May 2026, 02:23 PM
    17 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್ ಐಪಿಎಲ್ ನಲ್ಲಿ ಇಂದು ಮುಂಬೈ ಗೆ ಠಕ್ಕರ್ ನೀಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದ್ದು, ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಮುಂಬೈ ತಂಡದ ನಾಯಕತ್ವ ವಹಿಸಿದ್ದು, ಗೆಲುವಿನ ಹಳಿ ಏರಲು ಪ್ರಯತ್ನಿಸುತ್ತಿದೆ. ಪ್ರಸ್ತುತ ಮುಂಬೈ ಪಾಯಿಂಟ್ಸ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ,10 ಪಂದ್ಯಗಳಲ್ಲಿ ಕೇವಲ ಮೂರನ್ನು ಗೆದ್ದಿದೆ. ಆರ್‌ಸಿಬಿ ತಂಡ 10 ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದು 12 ಅಂಕಗಳೊಂದಿಗೆ ಪಾಯಿಂಟ್ […] The post IPL | ಮುಂಬೈಗೆ ಠಕ್ಕರ್ ನೀಡಲು ಆರ್​ಸಿಬಿ ಬಾಯ್ಸ್ ಸಜ್ಜು: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ
    Next Article
    IPL | 13 ಎಸೆತಗಳಲ್ಲಿ ಅರ್ಧಶತಕ: ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಸಿಎಸ್​ಕೆ ಯುವ ಬ್ಯಾಟ್ಸ್ ಮ್ಯಾನ್!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment