Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್

    Source: Chitradurga news

    18 May 2026, 04:15 AM
    3 days ago

    CHITRADURGA NEWS | 17 MAY 2026 ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದಾಗ ಕ್ಷಿಷ್ಟಕರ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಸಂತೆಹೊಂಡದಲ್ಲಿ ಬಸ್ ಬಿದ್ದು 60 ಜನ ಮೃತಪಟ್ಟಿದ್ದು, ಐಮಂಗಲದಲ್ಲಿ ನಟೋರಿಯಸ್ ಕ್ರಿಮಿನಲ್ ಉಮೇಶ್‍ರೆಡ್ಡಿಯನ್ನು ಬಂಧಿಸಿದ್ದನ್ನು ನೆನಪಿಸಿಕೊಂಡ ಐ.ಪಿ.ಎಸ್. ಅಧಿಕಾರಿ ಕೆ.ವಿ.ಗಗನ್‍ದೀಪ್ ಭಾವುಕರಾದರು. ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ  1996 ರಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆಯಿಂದ ಪೊಲೀಸ್ ಇಲಾಖೆಗೆ ನೇಮಕಗೊಂಡ ಅವರಿಗೆ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜ್ಞಾನಸುಧಾ: ಮೌಲ್ಯಸುಧಾ-48
    Next Article
    ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment