Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    JEE ಅಡ್ವಾನ್ಸ್‌ನಲ್ಲಿ ಸಾಧನೆ|ಗ್ರಾಮೀಣ ಪ್ರತಿಭೆಗಳ ಉನ್ನತ ಸಾಧನೆ ಹೆಮ್ಮೆಯ ಸಂಗತಿ:ಎಂ.ಡಿ.ಕೀರ್ತಿಕುಮಾರ್

    Source: Dinamana

    12 Jun 2026, 05:20 PM
    15 hours ago

    ಜಗಳೂರು : ಶಿಕ್ಷಣ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಗಳು ಉನ್ನತ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಹೇಳಿದರು. ಜಗಳೂರು ಪಟ್ಟಣದಲ್ಲಿ ವಾಸವಿರುವ ಐನಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತೇಶ್ ಅವರ ಹಿರಿಯ ಪುತ್ರ ಭಾವೇಶ್.ಎಂ.ಹೆಚ್. 2026ನೇ ಸಾಲಿನ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಪರಿಶಿಷ್ಟ ಜಾತಿ (SC) ವಿಭಾಗದ ಕೋಟಾದಲ್ಲಿ 1721ನೇ ರ‍್ಯಾಂಕ್ ಪಡೆದು, ಚೆನ್ನೈನ ಪ್ರತಿಷ್ಠಿತ ಐಐಟಿ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೇವಸ್ಥಾನದ ಹುಂಡಿ ಕಳವು ಪ್ರಕರಣ | ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕನ್ನಡ ಸೇನೆ ಪ್ರತಿಭಟನೆ
    Next Article
    ಜಗಳೂರು ತಾಲೂಕಿನ 61 ಶಾಲೆಗಳಿಗೆ ₹5 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment