Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

    Source: Guaranteenws

    17 Aug 2026, 05:23 PM
    14 hours ago

    ರಾಂಚಿ: ಜಾರ್ಖಂಡ್‌ನಲ್ಲಿ ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ತೀವ್ರ ಪ್ರತಿಭಟನೆಗೆ ಅಂತಿಮವಾಗಿ ಸರ್ಕಾರವು ಮಣಿದಿದೆ. ಕಳೆದ 24 ದಿನಗಳಿಂದ ರಸ್ತೆಗಿಳಿದು, ಮುಷ್ಕರ, ಧರಣಿ ಮತ್ತು ವಿರೋಧ ಪ್ರದರ್ಶನಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದ ವಿದ್ಯಾರ್ಥಿಗಳ ಬೇಡಿಕೆಯನ್ನು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಒಪ್ಪಿಕೊಂಡಿದ್ದಾರೆ. ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗದ ಪದವಿ ಮಟ್ಟದ (JSSC-CGL) ಪರೀಕ್ಷೆಯನ್ನು ಹಾಗೂ ಟಿಡಿಪಿಎಲ್ (TDPL) ಸಂಸ್ಥೆಯ ಮೂಲಕ ನಡೆಸಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಿರುವುದಾಗಿ ಸಿಎಂ ಘೋಷಿಸಿದ್ದಾರೆ. ಜಾರ್ಖಂಡ್ನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    LIVE: BJP New National Office-Bearers Team | ಯುಪಿ ಗೆಲ್ಲೋಕೆ ಮಾಸ್ಟರ್‌ಪ್ಲಾನ್? ನಿತಿನ್ ನಬಿನ್‌ರ ಹೊಸ ಟೀಂ!
    Next Article
    ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಾಸ್ಟರ್‌ಸ್ಟ್ರೋಕ್‌: ರಷ್ಯಾ-ಚೀನಾಕ್ಕೂ ಸಿಗದ ಮಿಸೈಲ್ ಕೂಲರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment