Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    KPCL | 622 ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟಿಸಿದ KEA : ಫಲಿತಾಂಶ ನೋಡುವುದು ಹೇಗೆ ಗೊತ್ತೇ ?

    1 week ago

    ಕರ್ನಾಟಕ ವಿದ್ಯುತ್ ನಿಮಗದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಮರುಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ಪ್ರಕಟಿಸಿದೆ. ಕಳೆದ ಡಿಸೆಂಬರ್ 27 ಹಾಗೂ 28ರಂದು ಮರು ಪರೀಕ್ಷೆ ನಡೆದಿತ್ತು. ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಇಎ, ‘ಶೀಘ್ರದಲ್ಲೇ ಅಭ್ಯರ್ಥಿಗಳು ಪಡೆದ ಅಂಕಗಳ ವಿವರ ಸಮೇತ ಪೂರ್ಣ ಪಟ್ಟಿಯನ್ನು ಕೆಪಿಸಿಎಲ್‌ಗೆ ಹಸ್ತಾಂತರ ಮಾಡಲಾಗುತ್ತದೆ’ ಎಂದು ತಿಳಿಸಿದೆ. ಹಿಂದೆ ನಡೆಸಲಾಗಿದ್ದ ನೇಮಕಾತಿ ಪರೀಕ್ಷೆಯ ಫಲಿತಾಂಶಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ರದ್ದು ಮಾಡಲಾಗಿತ್ತು. #KEARecruitment: #KPCL ನ (ಕರ್ನಾಟಕ […]

    The post KPCL | 622 ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟಿಸಿದ KEA : ಫಲಿತಾಂಶ ನೋಡುವುದು ಹೇಗೆ ಗೊತ್ತೇ ? appeared first on nudikarnataka.



    ಕರ್ನಾಟಕ ವಿದ್ಯುತ್ ನಿಮಗದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಮರುಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ಪ್ರಕಟಿಸಿದೆ.

    ಕಳೆದ ಡಿಸೆಂಬರ್ 27 ಹಾಗೂ 28ರಂದು ಮರು ಪರೀಕ್ಷೆ ನಡೆದಿತ್ತು. ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಇಎ, ‘ಶೀಘ್ರದಲ್ಲೇ ಅಭ್ಯರ್ಥಿಗಳು ಪಡೆದ ಅಂಕಗಳ ವಿವರ ಸಮೇತ ಪೂರ್ಣ ಪಟ್ಟಿಯನ್ನು ಕೆಪಿಸಿಎಲ್‌ಗೆ ಹಸ್ತಾಂತರ ಮಾಡಲಾಗುತ್ತದೆ’ ಎಂದು ತಿಳಿಸಿದೆ. ಹಿಂದೆ ನಡೆಸಲಾಗಿದ್ದ ನೇಮಕಾತಿ ಪರೀಕ್ಷೆಯ ಫಲಿತಾಂಶಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ರದ್ದು ಮಾಡಲಾಗಿತ್ತು.

    “>

     

    ‘ತಾತ್ಕಾಲಿಕ ಫಲಿತಾಂಶಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ’ ಎಂದು ಸ್ಪಷ್ಟಪಡಿಸಿರುವ ಪ್ರಾಧಿಕಾರ, ‘ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮರು ಪರೀಕ್ಷೆ ನಡೆಸಲಾಯಿತು. ಎಂಟು ದಿನಗಳಲ್ಲಿ ತಾತ್ಕಾಲಿಕ ಹಾಗೂ ಹತ್ತು ದಿನಗಳಲ್ಲಿ ಅಂತಿಮ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಕೆಇಎ ದಾಖಲೆ ಬರೆದಿದೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

    ಪ್ರಾಧಿಕಾರದ ವೆಬ್‌ಸೈಟ್‌ https://cetonline.karnataka.gov.in/kea/indexnew ನಲ್ಲಿ ಫಲಿತಾಂಶ ಪಟ್ಟಿಯನ್ನು ನೋಡಬಹುದು.

    The post KPCL | 622 ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟಿಸಿದ KEA : ಫಲಿತಾಂಶ ನೋಡುವುದು ಹೇಗೆ ಗೊತ್ತೇ ? appeared first on nudikarnataka.

    Click here to Read More
    Previous Article
    ಮೈಸೂರು ಪಾಲಿಕೆ ಬಜೆಟ್ ಪೂರ್ವಭಾವಿ ಸಭೆ: ಸ್ವಚ್ಚತೆ ಸೇರಿ ಹಲವು ಸಲಹೆಗಳನ್ನ ನೀಡಿದ ಮಾಜಿ ಮೇಯರ್ ಶಿವಕುಮಾರ್
    Next Article
    ‘ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ, ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆ’ : ಸಿಎಂ ಸಿದ್ದರಾಮಯ್ಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment