Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮತ್ತೆ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸರ್ಕಾರ ತೀರ್ಮಾನ

    Source: just kannada

    19 Aug 2026, 11:36 AM
    1 day ago

    ಬೆಂಗಳೂರು,ಆಗಸ್ಟ್,19,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ   KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು ಮತ್ತೆ ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಶಿವಶಂಕರಪ್ಪ ಅವರ ವಿರುದ್ಧ ರಾಜ್ಯಪಾಲರು ಕೈಗೊಂಡಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ, ಅವರನ್ನು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಮರು ನೇಮಕ ಮಾಡಿವಂತೆ ಆದೇಶಿಸಿದೆ.  ಈ ಬೆನ್ನಲ್ಲೇ ಇದೀಗ, ರಾಜ್ಯ ಸರ್ಕಾರವು ಕಾನೂನು ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದು, ಶಿವಶಂಕರಪ್ಪ ಅವರನ್ನು ಮತ್ತೆ ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು […] The post KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮತ್ತೆ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸರ್ಕಾರ ತೀರ್ಮಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ
    Next Article
    ಕ್ರೋನ್ಸ್ ಉತ್ಪಾದನಾ ಘಟಕಕ್ಕೆ ಸಚಿವ ಎಂ. ಬಿ ಪಾಟೀಲ್ ಚಾಲನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment