Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿಗೆ ‘ಜಲಕಂಟಕ’?: KRSನಲ್ಲಿ ಕುಸಿದ ನೀರಿನ ಮಟ್ಟ; ಮುಂಗಾರು ತಡವಾದರೆ ಸಂಕಷ್ಟ ಕಟ್ಟಿಟ್ಟಬುತ್ತಿ

    Source: HOSADIGANTHA

    18 Apr 2026, 05:43 AM
    8 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಸಿಗೆ ಇನ್ನಷ್ಟೇ ಆರಂಭವಾಗಿದ್ದರೂ, ಕೃಷ್ಣ ರಾಜ ಸಾಗರ ಡ್ಯಾಮ್ ನಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ ಇಳಿಕೆಯಾಗಿರುವುದು ಆತಂಕ ಹುಟ್ಟಿಸಿದೆ. ಪ್ರಸ್ತುತ ಜಲಾಶಯದ ಮಟ್ಟ 99 ಅಡಿಗೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಮಳೆ ತಡವಾದರೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಈ ಜಲಾಶಯವು ಈ ವರ್ಷ ಆರಂಭದಲ್ಲೇ ಭರ್ತಿಯಾಗಿ ದಾಖಲೆ ಬರೆದಿತ್ತು. ಆದರೆ ಈಗ ಗರಿಷ್ಠ 124.80 ಅಡಿ ಸಾಮರ್ಥ್ಯದ ವಿರುದ್ಧ ನೀರಿನ ಮಟ್ಟ ಕುಸಿತ ಕಂಡಿದೆ. […] The post ಬೆಂಗಳೂರಿಗೆ ‘ಜಲಕಂಟಕ’?: KRSನಲ್ಲಿ ಕುಸಿದ ನೀರಿನ ಮಟ್ಟ; ಮುಂಗಾರು ತಡವಾದರೆ ಸಂಕಷ್ಟ ಕಟ್ಟಿಟ್ಟಬುತ್ತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ
    Next Article
    ಆಟೋ-ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯವಾಗಲಿ: ಸಿಎಂಗೆ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment