Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿನ್ನಸ್ವಾಮಿ ಮೈದಾನದಲ್ಲಿ ದಿಗ್ಗಜರಿಗೆ ಗೌರವ: ಸ್ಟ್ಯಾಂಡ್‌ಗಳಿಗೆ ಮೂವರ ಹೆಸರಿಟ್ಟ KSCA

    Source: HOSADIGANTHA

    18 Feb 2026, 12:45 AM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟ್‌ನ ಮಹಾನ್ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ್ ಅವರ ಹೆಸರನ್ನು ಎರಡು ಪ್ರಮುಖ ಸ್ಟ್ಯಾಂಡ್‌ಗಳಿಗೆ ನಾಮಕರಣ ಮಾಡಲಾಗಿದೆ. ಫೆಬ್ರವರಿ 13, 2024ರಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿತು. ಸುವರ್ಣ ಮಹೋತ್ಸವದ ಅಂಗವಾಗಿ ಪೆವಿಲಿಯನ್ ಎಂಡ್ ಅನ್ನು ‘ಅನಿಲ್ ಕುಂಬ್ಳೆ ಎಂಡ್’ ಎಂದು, ನಾರ್ತ್ ಎಂಡ್ ಅನ್ನು ‘ರಾಹುಲ್ ದ್ರಾವಿಡ್ ಎಂಡ್’ ಎಂದು ಮರುನಾಮಕರಣ […] The post ಚಿನ್ನಸ್ವಾಮಿ ಮೈದಾನದಲ್ಲಿ ದಿಗ್ಗಜರಿಗೆ ಗೌರವ: ಸ್ಟ್ಯಾಂಡ್‌ಗಳಿಗೆ ಮೂವರ ಹೆಸರಿಟ್ಟ KSCA appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

    Click here to Read More
    Previous Article
    ಪ್ರೇಮಿಗಳ ದಿನ….. Valentine’s day…….
    Next Article
    ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ | ನಗರಸಭೆ ಪ್ರಕಟಣೆ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment