Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌

    Source: just kannada

    26 Jun 2026, 06:20 AM
    12 hours ago

      ಮೈಸೂರು, ಜೂ.೨೬,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊಫೆಸರ್ ಎ.ಪಿ. ಜ್ಞಾನ ಪ್ರಕಾಶ್ ಅವರು ಇಂದು ನಿವೃತ್ತ ಕುಲಪತಿ ಪ್ರೊಫೆಸರ್ ಕೆ.ಎಸ್. ರಂಗಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮೈಸೂರಿನ ನಿವಾಸದಲ್ಲಿ ನಡೆದ ಈ ಆತ್ಮೀಯ ಭೇಟಿಯಲ್ಲಿ, ಪ್ರೊ. ರಂಗಪ್ಪ ಹಾಗೂ ಮಡದಿ ಪೂರ್ಣಿಮಾ ದೇವಿ ಅವರು ನೂತನ ಕುಲಪತಿಯನ್ನು ಸನ್ಮಾನಿಸಿ, ಅವರ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ಅವರು ಪ್ರಸ್ತುತ ಮೈಸೂರು […] The post ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ: ವಾರ ಕಳೆದರೂ ಅಬಕಾರಿ ಡಿಸಿ ವಿರುದ್ಧ ಕ್ರಮವಿಲ್ಲ..?
    Next Article
    ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ: 65,000 ರೂ. ಮೌಲ್ಯದ ಮಾದಕ ವಸ್ತು ವಶ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment