Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರು:  KSRTC ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ

    Source: just kannada

    09 Sep 2026, 11:39 AM
    23 hours ago

    ಮೈಸೂರು,ಸೆಪ್ಟಂಬರ್,9,2026 (www.justkannada.in): ಕೆಎಸ್ ಆರ್ ಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ ಸಂಭವಿಸಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಗ್ರಾಮದ ಬಳಿ ನಡೆದಿದೆ. ಬಸ್ ಡ್ರೈವರ್ ಕನಕರಾಜ್ ಅವರ ಸಮಯ ಪ್ರಜ್ಞೆ, ಚಾಣಾಕ್ಷತನದಿಂದ ದೊಡ್ಡ ದುರ‌ಂತ ತಪ್ಪಿದ್ದು ಸದ್ಯ ಬಸ್ ನಲ್ಲಿದ್ದ ಆರವತ್ತು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಕೆ.ಆರ್.ನಗರದಿಂದ  ರಾವಂದೂರು ಗ್ರಾಮಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ಪಲ್ಟಿಯಾಗಿದ್ದು ಹಲವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕೆ.ಆರ್.ನಗರದ ಸಾರ್ವಜನಿಕ […] The post ಮೈಸೂರು:  KSRTC ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ದಾಳಿ ರಾಜಕೀಯ ಪ್ರೇರಿತ: ಸಿಎಂ ಡಿ. ಕೆ ಶಿವಕುಮಾರ್
    Next Article
    ಮುಂದಿನ ದಿನಗಳಲ್ಲಿ ಸಿಎಂಗೆ ಅಗ್ನಿಪರೀಕ್ಷೆ ಹೆಚ್ಚಾಗಲಿದೆ-ಬಿವೈ ವಿಜಯೇಂದ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment