Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್! KSRTC ನೌಕರರ ಸಂಘ ಬೆಂಬಲ ವಾಪಸ್

    Source: Guaranteenws

    20 May 2026, 06:00 AM
    1 day ago

    ರಾಜ್ಯಾದ್ಯಂತ ಸಾರಿಗೆ ನೌಕರರು ನಾಳೆ (ಮೇ 20) ಹಮ್ಮಿಕೊಂಡಿದ್ದ ಬೃಹತ್ ಬಸ್ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆಯೊಡ್ದಿದೆ. ಮುಷ್ಕರ ನಡೆಸಬಾರದು ಎಂದು ಸಾರಿಗೆ ನೌಕರರ ಸಂಘಟನೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ನ್ಯಾಯಾಲಯ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮಹತ್ವದ ಆದೇಶ ಹೊರಡಿಸಿದೆ. ಇದರಿಂದಾಗಿ ನಾಳೆ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕದಲ್ಲಿದ್ದ ಲಕ್ಷಾಂತರ ಪ್ರಯಾಣಿಕರು ಮತ್ತು ಸಾಮಾನ್ಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ನಾಳೆ ಎಂದಿನಂತೆ ಬಸ್ ಸಂಚಾರ ಆರಂಭವಾಗುವ ಸಾಧ್ಯತೆ ಹೆಚ್ಚಿದೆ. PIL ಸಲ್ಲಿಕೆಯಿಂದ ನ್ಯಾಯಾಲಯದ ಕ್ರಮ ಸಾರಿಗೆ ನೌಕರರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿರೋಧ ಪಕ್ಷದ ಟೀಕೆಗಳೆಲ್ಲಾ ಸುಳ್ಳೆಂದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ ತಿರುಗೇಟು
    Next Article
    ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment