Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    KUWJ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು

    Source: just kannada

    12 Feb 2026, 09:50 PM
    3 weeks ago

    ಬೆಂಗಳೂರು,ಫೆಬ್ರವರಿ,11,2026 (www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ, ಬೆಂಗಳೂರು ನಗರ ಘಟಕ ಚುನಾವಣೆಯನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಿರುವ ನ್ಯಾಯಾಲಯ, ಚುನಾವಣೆಗೆ ನೀಡಿದ್ದ ತಡೆಯಾಜ್ಣೆ ತೆರವು ಮಾಡಿ ಆದೇಶಿಸಿದೆ. ಒಂದು ತಿಂಗಳೊಳಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ನ್ಯಾಯಲಯ ಸೂಚಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸೂಚಿಸಿರುವ ನ್ಯಾಯಾಲಯ, ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ  ಪೂರ್ಣಗೊಳಿಸುವಂತೆ ತಿಳಿಸಿದೆ. ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ. […] The post KUWJ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಳ್ಳರ ಸಂತೆಯಲ್ಲಿ ನಿಂತು……
    Next Article
    UPSC Editorials Quiz : 11 February 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment