Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ

    Source: just kannada

    13 Mar 2026, 07:13 AM
    7 hours ago

    ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಸೇರಿ ವಿಪಕ್ಷಗಳು ಮುಗಿಬಿದ್ದಿವೆ. ಈ ಕುರಿತು  ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ.  ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್ ಪಿಜಿ ತರಲು ನಾಲ್ಕೈದು ದೇಶಗಳ […] The post ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ : ಗ್ರಾ.ಪಂ. ಆಡಳಿತಾಧಿಕಾರಿಗಳಿಗೆ ಸೂಚನೆ
    Next Article
    ಕತ್ತು ಕೊಯ್ದ ಸ್ಥಿತಿಯಲ್ಲಿತ್ತು ಯುವಕನ ಶವ: ಪಾರ್ಟಿಗೆ ಹೋದಾಗ ಅಲ್ಲಿ ನಡೆದಿದ್ದಾದ್ರೂ ಏನು?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment