Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    MADHYAPRADESH: ದೇಗುಲದಲ್ಲಿ ಕಾಲ್ತುಳಿತ ದುರಂತ – ಓರ್ವ ವೃದ್ಧೆ ಸಾ*ವು, ಆರು ಮಂದಿಗೆ ಗಂಭೀರ ಗಾಯ!

    Source: navasamaja

    10 Feb 2026, 06:34 PM
    3 weeks ago

    ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಡಬ್ರಾ ಪಟ್ಟಣದಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 70 ವರ್ಷದ ವೃದ್ದೆ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನವಗ್ರಹ ದೇವಾಲಯ ಉದ್ಘಾಟನೆ ಅಂಗವಾಗಿ ನಡೆದ ‘ಕಲಶ ಯಾತ್ರೆ’ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದರು. ಕಲಶ ವಿತರಣೆ ವೇಳೆ ಗೊಂದಲ ಉಂಟಾಗಿ ಮಹಿಳೆಯರು ಒತ್ತೊತ್ತಿಗೆ ತಳ್ಳಾಟ ನಡೆಸಿದ ಪರಿಣಾಮ ಕಾಲ್ತುಳಿತದ ಪರಿಸ್ಥಿತಿ ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ವೃದ್ದೆ ಒತ್ತಡಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. […] The post MADHYAPRADESH: ದೇಗುಲದಲ್ಲಿ ಕಾಲ್ತುಳಿತ ದುರಂತ – ಓರ್ವ ವೃದ್ಧೆ ಸಾ*ವು, ಆರು ಮಂದಿಗೆ ಗಂಭೀರ ಗಾಯ! appeared first on Navasamaja. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ
    Next Article
    ಬೃಹತ್ ಮೊತ್ತಕ್ಕೆ ಚಿತ್ರದ ವಿತರಣಾ ಹಕ್ಕುಗಳನ್ನು ಮಾರುತ್ತಿರುವ ‘ಟಾಕ್ಸಿಕ್’!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment