Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು

    Source: just kannada

    03 Feb 2026, 08:30 PM
    1 month ago

    ಬೀದರ್,ಜನವರಿ,5,2026 (www.justkannada.in): ಬೀದರ್ ಕೆಡಿಪಿ ಸಭೆಯಲ್ಲಿ ಹುಮ್ನಾಬಾದ್ ಬಿಜೆಪಿ ಶಾಸಕ  ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಗಲಾಟೆ ನಡೆದು ಹೊಡೆದಾಡುವ ಹಂತಕ್ಕೆ ತಲುಪಿದ ಘಟನೆ ಇಂದು ನಡೆದಿದೆ. ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ  ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿತ್ತು. ಈ ವೇಳೆ ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಎಂಎಲ್ ಸಿ ಭೀಮರಾವ್ ಪಾಟೀಲ್ ನಡುವೆ ಕಿತ್ತಾಟ ನಡೆದಿದ್ದು ಕೈ ಕೈ […]

    The post ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೀದರ್,ಜನವರಿ,5,2026 (www.justkannada.in): ಬೀದರ್ ಕೆಡಿಪಿ ಸಭೆಯಲ್ಲಿ ಹುಮ್ನಾಬಾದ್ ಬಿಜೆಪಿ ಶಾಸಕ  ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಗಲಾಟೆ ನಡೆದು ಹೊಡೆದಾಡುವ ಹಂತಕ್ಕೆ ತಲುಪಿದ ಘಟನೆ ಇಂದು ನಡೆದಿದೆ.

    ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ  ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿತ್ತು. ಈ ವೇಳೆ ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಎಂಎಲ್ ಸಿ ಭೀಮರಾವ್ ಪಾಟೀಲ್ ನಡುವೆ ಕಿತ್ತಾಟ ನಡೆದಿದ್ದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

    ಅರಣ್ಯಭೂಮಿ ಒತ್ತುವರಿ ವಿಚಾರಕ್ಕೆ ಗಲಾಟೆ ನಡೆದಿದ್ದು ಹುಮ್ನಾಬಾದ್ ನಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಶಾಸಕ ಸಿದ್ದುಪಾಟೀಲ್ ಹೇಳಿದ್ದು ಇದಕ್ಕೆ ಪ್ರತ್ಯುತ್ತರ ನೀಡಿದ ಎಂಎಲ್ ಸಿ ಭೀಮರಾವ್ ಪಾಟೀಲ್ ಒತ್ತುವರಿಯಾಗಿಲ್ಲ ಈಗಲೇ ರಾಜೀನಾಮೆ ನೀಡು ಎಂದಿದ್ದಾರೆ. ಈ ವೇಳೆ ಇಬ್ಬರು ನಾಯಕರ ನಡುವೆ ಕಿತ್ತಾಟವಾಗಿ ಏಕವಚನದಲ್ಲೇ ಬೈದಾಡಿಕೊಂಡಿದ್ದಾರೆ. ಇಬ್ಬರು ನಾಯಕರನ್ನು ಸುಮ್ಮನಿರಿಸಲು ಸಚಿವ ಈಶ್ವರ್ ಖಂಡ್ರೆ ಹರಸಾಹಸ ಪಟ್ಟರು.

    Key words: Clashes, between, MLA, MLC, Bidar

    The post ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಎನ್ ಐಎಎಲ್  ಗೆ ‘ರನ್ ವೇ ಕ್ಲೀನಿಂಗ್ ವಾಹನ’ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ್
    Next Article
    ಮಂಡ್ಯ | ಗುತ್ತಿಗೆದಾರರ ಸೊಸೈಟಿ ಅಧ್ಯಕ್ಷರಾಗಿ ಸಿ.ಬಿ.ತಮ್ಮೇಗೌಡ ಆಯ್ಕೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment