Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರು: MLC ಬಿಕೆ ಹರಿಪ್ರಸಾದ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

    Source: just kannada

    03 Feb 2026, 08:23 PM
    1 month ago

    ಮೈಸೂರು,ಜನವರಿ,24,2026 (www.justkannada.in):  ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ  ರಾಜ್ಯಪಾಲರನ್ನ ತಡೆದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ನಡೆಸಿತು. ನಗರದ ರಾಮಸ್ವಾಮಿ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಯಿತು. ಜಂಟಿ ಅಧಿವೇಶನದಿಂದ ತೆರಳುತ್ತಿದ್ದ ರಾಜ್ಯಪಾಲರನ್ನಕಾಂಗ್ರೆಸ್ ಎಂಎಲ್ ಸಿ  ಬಿ.ಕೆ ಹರಿಪ್ರಸಾದ್  ತಡೆದಿದ್ದನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿತು. ಹಾಗೆಯೇ ಬಿಜೆಪಿ ಹರಿಪ್ರಸಾದ್  ರವರನ್ನು […] The post ಮೈಸೂರು: MLC ಬಿಕೆ ಹರಿಪ್ರಸಾದ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ಕೊಲುವವನೇ ಭೂಮಿಗೆ ಒಡೆಯ..!
    Next Article
    ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ, ಏನದು 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment