Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

    Source: just kannada

    03 Mar 2026, 08:12 AM
    7 hours ago

    ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು ಸೇರಿ ಭಾರತೀಯರನ್ನ ವಾಪಸ್ ತಾಯ್ನಾಡಿಗೆ ಕರೆ ತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮಧ್ಯೆ ದುಬೈನಲ್ಲಿ ಸಿಲುಕಿಕೊಂಡಿದ್ದ ವಿಧಾನಪರಿಷತ್ ಸದಸ್ಯ ಬೋಜೇಗೌಡ ಅವರು ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ  ಎಂಎಲ್ ಸಿ ಭೋಜೆಗೌಡ ” ನಾನು ದಕ್ಷಿಣ ಆಫ್ರಿಕಾಗೆ ಹೋಗಿದ್ದೆ, ಅಲ್ಲಿಂದ ಭಾರತಕ್ಕೆ ವಾಪಸ್‌ ದುಬೈ ಮೂಲಕ ಬರಬೇಕಿತ್ತು. ಆದರೆ […] The post ‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮಾರ್ಚ್ 03 | ಹತ್ತಿ ರೇಟ್ ಎಷ್ಟಿದೆ?
    Next Article
    ಶಾಖಾಹಾರಿ ಗೆ ಫಿಲ್ಮ್ ಫೇರ್ ಪ್ರಶಸ್ತಿ! ಶಿವಮೊಗ್ಗ ಕೀಳಂಬಿ ಮೀಡಿಯಾ ಸಾಧನೆ! ವಿಶೇಷ ಇಲ್ಲಿದೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment