Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

    Source: just kannada

    20 Mar 2026, 12:40 PM
    7 hours ago

    ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಜಾಹೀರಾತು ನೀತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮುಂದಾಗಿದೆ. ಈ ಸಂಬಂಧ ಮಾರ್ಚ್‌ 21ರಂದು (ಶನಿವಾರ) ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಜಿಲ್ಲೆಯಿಂದ ಪ್ರಕಟವಾಗುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವಂತೆ ಗೌರವಾನ್ವಿತ ಸಂಪಾದಕರಿಗೆ ಆಹ್ವಾನ ನೀಡಲಾಗಿದ್ದು, ತಮ್ಮ ಸಲಹೆ ಮತ್ತು ಸೂಚನೆಗಳ ಮೂಲಕ ಮುಂದಿನ ತೀರ್ಮಾನಕ್ಕೆ ದಿಕ್ಸೂಚಿಯಾಗುವಂತೆ ಮನವಿ ಮಾಡಲಾಗಿದೆ. […] The post MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಥುವಾ ಪ್ರಕರಣ | ಸಂತ್ರಸ್ಥೆ ಪರ ವಾದ ಮಂಡಿಸಿದ್ದ ವಕೀಲೆ ದೀಪಿಕಾ ಕುಟುಂಬಕ್ಕೆ ಸಿಗದ ಭದ್ರತೆ
    Next Article
    Crime news|ಸರಗಳ್ಳತನ ಪ್ರಕರಣ ಐವರು ಆರೋಪಿಗಳ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment