Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ

    Source: just kannada

    24 Mar 2026, 01:13 PM
    7 hours ago

    ಬೆಂಗಳೂರು, ಮಾರ್ಚ್,24,2026 (www.justkannada.in):  ಸಂಕಷ್ಟದ  ವೇಳೆ ರಾಜ್ಯಗಳಿಗೆ ಕೇಂದ್ರ ಸರ್ಕಾರವು  ನೀಡುವ ಎನ್‌ಡಿಆರ್‌ಎಫ್‌ ಪರಿಹಾರ ಪರಿಷ್ಕರಣೆ ಮಾಡಲು ಬಿಜೆಪಿ ಸಂಸದರು ಒತ್ತಡ  ಹೇರಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು. ವಿಧಾನ ಪರಿಷತ್‌ನಲ್ಲಿ  ಸದಸ್ಯ ಚಿದಾನಂದಗೌಡ ಅವರು ಈ ವಿಚಾರ ಪ್ರಸ್ತಾಪಿಸಿ ತುಮಕೂರು ಭಾಗದಲ್ಲಿ ಬೆಳೆಹಾನಿ ಮತ್ತು ಬರಪೀಡಿತ ಪ್ರದೇಶಗಳಿಗೆ ಎನ್‌ ಡಿಆರ್‌ಎಫ್‌ ನಡಿ ನೀಡುತ್ತಿರುವ ಪರಿಹಾರ  ಸಾಲುತ್ತಿಲ್ಲ ಹೀಗಾಗಿ ರಾಜ್ಯಸರ್ಕಾರ ಇದನ್ನು ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದರು. ಈ ವೇಳೆ ಉತ್ತರಿಸಿದ ಸಚಿವ ಚಲುವರಾಯಸ್ವಾಮಿ, […] The post ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾರ್ವಜನಿಕರಿಗೆ ಕ್ಷಯರೋಗ ಕುರಿತು ಅರಿವು ಅಗತ್ಯ ; ಡಾ. ಕುಮಾರ
    Next Article
    ಆತಂಕ ಬೇಡ: ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಕೊರತೆ ಇಲ್ಲ- ಕೇಂದ್ರ ಸ್ಪಷ್ಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment