Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳ ನೆರವಿಗೆ ನಿಂತ ಸಚಿವ ಪ್ರಿಯಾಂಕ್ ಖರ್ಗೆ: ಬೆಂಗಳೂರಿನಲ್ಲಿ NEET ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸಂಚಾರ

    Source: HOSADIGANTHA

    20 Jun 2026, 05:11 PM
    16 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಬರೆಯಲು ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧಾವಿಸಿದ್ದಾರೆ. ದೂರದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪರೀಕ್ಷಾ ಕೇಂದ್ರಗಳನ್ನು ಹುಡುಕಲು ತಡಕಾಡುತ್ತಿದ್ದ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸಚಿವರು ವಿಶೇಷ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ! ಸಾರಿಗೆ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದು ವಿಳಂಬವಾಗಬಾರದು […] The post ವಿದ್ಯಾರ್ಥಿಗಳ ನೆರವಿಗೆ ನಿಂತ ಸಚಿವ ಪ್ರಿಯಾಂಕ್ ಖರ್ಗೆ: ಬೆಂಗಳೂರಿನಲ್ಲಿ NEET ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸಂಚಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CRISPY| ಕೇವಲ 15 ನಿಮಿಷಗಳಲ್ಲಿ ಮಾಡಿ ಗರಿಗರಿಯಾದ ಕ್ರಿಸ್ಪಿ ಕಾರ್ನ್: ಸಂಜೆಯ ಸ್ನ್ಯಾಕ್ಸ್‌ಗೆ ಬೆಸ್ಟ್!
    Next Article
    ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment