Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ವಿವಿಯಿಂದ ರಂಗನಾಥ್ ಗೆ Phd

    Source: Chitradurga news

    06 Feb 2026, 02:20 PM
    1 month ago

    CHITRADURGA NEWS | 27 JANUARY 2026 ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇಯಳನಾಡು ಗ್ರಾಮದ ರಾಜಮ್ಮ ಹಾಗೂ ರಂಗಸ್ವಾಮಿ ದಂಪತಿ ಮಗನಾದ ರಂಗನಾಥ.ಆರ್ ಅವರು ಕನ್ನಡ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪಿಹೆಚ್‌ಡಿ ಪದವಿ ಭಾಜನವಾಗಿದೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜಯರಾಮಯ್ಯ.ವಿ ಅವರ ಮಾರ್ಗದರ್ಶನದಲ್ಲಿ ‘ಚಿತ್ರದುರ್ಗದ ಪಾಳೆಯಗಾರರ ಶಾಸನಗಳು: ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.  ಇವರಿಗೆ ವಿಶ್ವವಿದ್ಯಾಲಯ […]
    Click here to Read More
    Previous Article
    GADAG : ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ, ಸಿಬ್ಬಂದಿಯಲ್ಲಿ ಮನೆಮಾಡಿದ ಆತಂಕ!
    Next Article
    ಸಂವಿಧಾನ ಜಾಗೃತಿ ಸಮಾವೇಶ | ಎಸ್ಸಿ, ಎಸ್ಟಿ ಕಲ್ಯಾಣಕ್ಕೆ ವಿಶೇಷ ಅನುದಾನ ನೀಡಲು ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment