Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಭೂಮಿ ಮಾರಾಟ ಮಾಡಲು ಅರ್ಜಿ ಆಹ್ವಾನ

    4 weeks ago

    ಸುದ್ದಿದಿನ,ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಮಾರಾಟ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ, ಪ.ವರ್ಗದವರನ್ನು ಹೊರತುಪಡಿಸಿದ ಭೂಮಾಲೀಕರು ಪ.ಪಂಗಡದ ಫಲಾಪೇಕ್ಷಿಗಳಿಗೆ ಭೂಮಿ ಮಾರಾಟ ಮಾಡಲು ಇಚ್ಚಿಸಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಿ, ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ಹಾಗೂ ಒಪ್ಪಿಗೆ ಪತ್ರವನ್ನು ಜನವರಿ 15, 2026 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಗ್ಲಾಸ್‌ಹೌಸ್ ಪಕ್ಕ, […]

    ಸುದ್ದಿದಿನ,ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಮಾರಾಟ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಪ.ಜಾತಿ, ಪ.ವರ್ಗದವರನ್ನು ಹೊರತುಪಡಿಸಿದ ಭೂಮಾಲೀಕರು ಪ.ಪಂಗಡದ ಫಲಾಪೇಕ್ಷಿಗಳಿಗೆ ಭೂಮಿ ಮಾರಾಟ ಮಾಡಲು ಇಚ್ಚಿಸಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಿ, ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ಹಾಗೂ ಒಪ್ಪಿಗೆ ಪತ್ರವನ್ನು ಜನವರಿ 15, 2026 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಗ್ಲಾಸ್‌ಹೌಸ್ ಪಕ್ಕ, ಶಾಬನೂರು ರಸ್ತೆ, ದಾವಣಗೆರೆ. ದೂ.ಸಂ : 08192-233309 ನ್ನು ಸಂಪರ್ಕಿಸಬಹುದೆAದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

    ಸುದ್ದಿದಿನ.ಕಾಂ|ವಾಟ್ಸಾಪ್|9980346243

    Click here to Read More
    Previous Article
    ವಾರ್ಷಿಕ 9 ಲಕ್ಷ ಟನ್ ಕಾಫಿ ಉತ್ಪಾದನೆ ; ಭಾರತ ಸರ್ಕಾರದ ಗುರಿ
    Next Article
    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ‌

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment