Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧಿಸಿದ ಶಿರ್ವ ಪೊಲೀಸರು

    2 weeks ago

    ಉಡುಪಿ: ಶಿರ್ವ, ಕಾಪು ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ....

    The post ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧಿಸಿದ ಶಿರ್ವ ಪೊಲೀಸರು first appeared on Udupi Times.



    ಉಡುಪಿ: ಶಿರ್ವ, ಕಾಪು ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ.

    ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದರು.

    ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದೆ.

    ಬಂಧಿತ ಆರೋಪಿಯಿಂದ ಶಿರ್ವ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಂದು ದ್ವಿಚಕ್ರ ವಾಹನ ಹಾಗೂ ಇತರೆ ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್‌ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    The post ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧಿಸಿದ ಶಿರ್ವ ಪೊಲೀಸರು first appeared on Udupi Times.

    Click here to Read More
    Previous Article
    ಕೊಚಿನ್ ಶಿಪ್‌ಯಾರ್ಡ್ : CSR ಯೋಜನೆಗಳ ಅನುಷ್ಠಾನ- ಎನ್‌ಜಿಒಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿದ
    Next Article
    ಮಟಪಾಡಿ ಶ್ರೀನಿಕೇತನ ಶಾಲೆಯ ವಾರ್ಷಿಕೋತ್ಸವ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment