Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪುಸ್ತಕ ಓದುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ | ಬ್ರಹ್ಮನಿಷ್ಟಾನಂದ ಸ್ವಾಮೀಜಿ

    2 weeks ago

    CHITRADURGA NEWS | 01 JANUARY 2026 ಚಿತ್ರದುರ್ಗ: ಪುಸ್ತಕ ಓದಿದರೆ ಎಷ್ಟೇ ಕಷ್ಟವಿರಲಿ ಮನಸ್ಸಿಗೆ ನೆಮ್ಮದಿ ಶಾಂತಿ ಸಿಗುತ್ತದೆ ಎಂದು ರಾಮಕೃಷ್ಣ ಆಶ್ರಮದ ಬ್ರಹ್ಮನಿಷ್ಟಾನಂದ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ಸಂಘ | 2026ರ ಕ್ಯಾಲೆಂಡರ್ ಬಿಡುಗಡೆ ಮೆದೇಹಳ್ಳಿ ರಸ್ತೆಯಲ್ಲಿರುವ ರಾಮತೀರ್ಥಾಶ್ರಮ ಕುರಿತು ಡಾ.ಸಂಗೇನಹಳ್ಳಿ ಅಶೋಕ್‍ಕುಮಾರ್ ರಚಿಸಿರುವ ರಾಮತೀರ್ಥಾಮೃತ ಪುಸ್ತಕವನ್ನು ಗುರುವಾರ ಆಶ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ಮಕ್ಕಳ ಕೈಗೆ ಮೊಬೈಲ್ ಕೊಡುವ ಬದಲು ಒಳ್ಳೆಯ ಪುಸ್ತಕಗಳನ್ನು ನೀಡಿ. ತಂದೆ-ತಾಯಿಗಳು […]
    Click here to Read More
    Previous Article
    ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ | 75 ವರ್ಷ ತುಂಬಿದ ಸಂಘದ ಸದಸ್ಯರುಗಳಿಗೆ ಸನ್ಮಾನ
    Next Article
    ಮಂಡ್ಯ ಜಿಲ್ಲಾ ನೂತನ ಎಸ್ಪಿ ಶೋಭಾರಾಣಿ ಅಧಿಕಾರ ಸ್ವೀಕಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment