Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಸ್ವರ್ಗ ಉಚಿತ ಆಶ್ರಮಕ್ಕೆ ದಿನಬಳಕೆ ವಸ್ತುಗಳ ಕೊಡುಗೆ

    1 week ago

    ಉಡುಪಿ, ಜ.4: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ ಹೋಂ ಡಾಕ್ಟರ್ ಫೌಂಡೇಶನ್ ಇದರ ಸ್ವರ್ಗ ಉಚಿತ ಆಶ್ರಮ ಕೊಳಲಗಿರಿ ಉಡುಪಿ ಇಲ್ಲಿಗೆ ಭೇಟಿ ನೀಡಿ ಆಶ್ರಮಕ್ಕೆ ವೇದಿಕೆ ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಹಾಗೂ ಆಶ್ರಮಕ್ಕೆ ಬೇಕಾಗಿರುವಂತಹ ದಿನಸಿ ಸಾಮಗ್ರಿಗಳಾದ ಅಕ್ಕಿ, ಬೇಳೆ, ಕಾಳು, ಎಣ್ಣೆ, ಬೆಲ್ಲ, ಹಣ್ಣು ಹಂಪಲುಗಳು ಹಾಗೆ ದಿನಬಳಕೆಯ ವಸ್ತುಗಳಾದ ಫಿನಾಯಿಲ್, ಟೂತ್ ಪೇಸ್ಟ್, ಸಾಬೂನು ಹಾಗೂ ಆಶ್ರಮಕ್ಕೆ ಅಗತ್ಯವಿರುವ ಇಡ್ಲಿ ತಯಾರಿಸುವ ಪಾತ್ರೆಯನ್ನು ನೀಡಲಾಯಿತು. ಆಶ್ರಮದ ಮುಖ್ಯಸ್ಥರಾದ […]

    The post ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಸ್ವರ್ಗ ಉಚಿತ ಆಶ್ರಮಕ್ಕೆ ದಿನಬಳಕೆ ವಸ್ತುಗಳ ಕೊಡುಗೆ appeared first on Namma Udupi Bulletin.



    ಉಡುಪಿ, ಜ.4: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ ಹೋಂ ಡಾಕ್ಟರ್ ಫೌಂಡೇಶನ್ ಇದರ ಸ್ವರ್ಗ ಉಚಿತ ಆಶ್ರಮ ಕೊಳಲಗಿರಿ ಉಡುಪಿ ಇಲ್ಲಿಗೆ ಭೇಟಿ ನೀಡಿ ಆಶ್ರಮಕ್ಕೆ ವೇದಿಕೆ ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಹಾಗೂ ಆಶ್ರಮಕ್ಕೆ ಬೇಕಾಗಿರುವಂತಹ ದಿನಸಿ ಸಾಮಗ್ರಿಗಳಾದ ಅಕ್ಕಿ, ಬೇಳೆ, ಕಾಳು, ಎಣ್ಣೆ, ಬೆಲ್ಲ, ಹಣ್ಣು ಹಂಪಲುಗಳು ಹಾಗೆ ದಿನಬಳಕೆಯ ವಸ್ತುಗಳಾದ ಫಿನಾಯಿಲ್, ಟೂತ್ ಪೇಸ್ಟ್, ಸಾಬೂನು ಹಾಗೂ ಆಶ್ರಮಕ್ಕೆ ಅಗತ್ಯವಿರುವ ಇಡ್ಲಿ ತಯಾರಿಸುವ ಪಾತ್ರೆಯನ್ನು ನೀಡಲಾಯಿತು. ಆಶ್ರಮದ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ ಸ್ವಾಗತಿಸಿ ಆಶ್ರಮದ ಪರಿಚಯ ಮಾಡಿಕೊಟ್ಟರು.

    ವೇದಿಕೆಯಲ್ಲಿ ಮೇಲೆ ಮಂಗಳಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ನಟರಾಜ ಪರ್ಕಳ, ಗೌರವಾಧ್ಯಕ್ಷರಾದ ಕೆ. ಪ್ರಕಾಶ್ ಶೆಣೈ, ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಚಕ್ರತೀರ್ಥ ಉಪಸ್ಥಿತರಿದ್ದು ಮಾತನಾಡಿದರು.

    ವೇದಿಕೆ ಸದಸ್ಯರಾದ ಗಣೇಶ್ ಸಣ್ಣಕ್ಕಿಬೆಟ್ಟು, ಸಂದೀಪ್ ನಾಯ್ಕ್ ಕಬ್ಯಾಡಿ, ಗಜೇಂದ್ರ ಆಚಾರ್ಯ ಬಾಳ್ಕಟ್ಟ, ಗೋಪಿ ಹಿರೇಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಅನಂತರಾಮ್ ನಾಯಕ್ ಸಣ್ಣಕ್ಕಿಬೆಟ್ಟು, ಕೃಷ್ಣ ನಾಯಕ್ ಸಣ್ಣಕ್ಕಿಬೆಟ್ಟು, ಸತೀಶ್ ಶೆಟ್ಟಿಗಾರ್, ಬಸವರಾಜ್ ನಡಿದಾರೆ ಉಪಸ್ಥಿತರಿದ್ದರು. ಡಾ. ಶಶಿಕಿರಣ್ ಶೆಟ್ಟಿ ಹಾಗೂ ಆಶ್ರಮದ ಮೇಲ್ವಿಚಾರಕ ಹರೀಶ್ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

    The post ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಸ್ವರ್ಗ ಉಚಿತ ಆಶ್ರಮಕ್ಕೆ ದಿನಬಳಕೆ ವಸ್ತುಗಳ ಕೊಡುಗೆ appeared first on Namma Udupi Bulletin.

    Click here to Read More
    Previous Article
    ನೇಕಾರರ ಅಭಿವೃದ್ಧಿ ನಿಗಮ, ಪರಿಶೀಲಿಸಿ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ
    Next Article
    ಚಿಕ್ಕಲ್ಲೂರು ಜಾತ್ರೆ : ಧೂಪ ಹಾಕಿ, ಜಾಗಟೆ ಬಾರಿಸಿ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಸಚಿವ ಡಾ.ಮಹಾದೇವಪ್ಪ ಚಾಲನೆ.

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment