Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

    1 week ago

    ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು. ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ […]

    The post ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ appeared first on Namma Udupi Bulletin.



    ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.

    ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಪರಶುರಾಮ ಭಟ್, ಪ್ರೇಮ ವೆಂಕಟೇಶ್, ಸಂತೋಷ್ ಕುಲಾಲ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ರಾಕೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಜೆನೆಟೊ ರೇಗೊ ಹಾಗೂ ಜೇಸಿಐ ನ ಸಂತೋಷ್ ಉಪಸ್ಥಿತರಿದ್ದರು.

    The post ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ appeared first on Namma Udupi Bulletin.

    Click here to Read More
    Previous Article
    ಚಿಕ್ಕಲ್ಲೂರು ಜಾತ್ರೆ : ಧೂಪ ಹಾಕಿ, ಜಾಗಟೆ ಬಾರಿಸಿ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಸಚಿವ ಡಾ.ಮಹಾದೇವಪ್ಪ ಚಾಲನೆ.
    Next Article
    ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಭೇಟಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment