Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್

    1 week ago

    ಬೆಂಗಳೂರು,ಜನವರಿ,5,2026 (www.justkannada.in): ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೂಜೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ವಶಕ್ಕೆ ಪಡೆದಿದ್ದಾರೆ. 15, 16 ನೇ ವಯೋಮಾನದ ಮೂವರನ್ನ ವಶಕ್ಕೆ ಪಡೆಯಲಾಗಿದೆ.  ತನಿಖೆ ನಡೆಸಿ  ಪ್ರಚೋದನೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು. ಬಿಜೆಪಿಯವರು ಹೇಳುತ್ತಿರುತ್ತಾರೆ. ಅವರು […]

    The post ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,5,2026 (www.justkannada.in): ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೂಜೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ವಶಕ್ಕೆ ಪಡೆದಿದ್ದಾರೆ. 15, 16 ನೇ ವಯೋಮಾನದ ಮೂವರನ್ನ ವಶಕ್ಕೆ ಪಡೆಯಲಾಗಿದೆ.  ತನಿಖೆ ನಡೆಸಿ  ಪ್ರಚೋದನೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

    ಬಿಜೆಪಿಯವರು ಹೇಳುತ್ತಿರುತ್ತಾರೆ. ಅವರು ಹೇಳೋದು ನಿಲ್ಲಿಸುವುದಿಲ್ಲ ಇಂತಹ ಘಟನೆ ಆದಾಗ ಬಿಜೆಪಿಯವರು ಮೊದಲು ಬರುತ್ತಾರೆ.  ಬಿಜೆಪಿ ಹೇಳೋದಕ್ಕೆ ಮುಂಚೆನೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    Key words: Stone pelting, Om Shakti, devotees, Three, arrested, Parameshwar

    The post ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಪರ್ಯಾಯ ಹೊರೆ ಕಾಣಿಕೆ ವಿಚಾರದಲ್ಲಿ ಶಾಸಕರ ಗೊಂದಲ ಸೃಷ್ಟಿ – ಸುರೇಶ್ ಶೆಟ್ಟಿ ಬನ್ನಂಜೆ
    Next Article
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ವಿಭಾಗ, ಮೈಸೂರು

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment