Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ : ನಾಳೆ ಆಲಕೆರೆಯಲ್ಲಿ ಶಾಸಕರಿಂದ ಜನತಾ ದರ್ಶನ

    1 week ago

    ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ನಾಳೆ (ಜ.6) ಬೆಳಿಗ್ಗೆ 10 ಗಂಟೆಗೆ ಮಂಡ್ಯ ಶಾಸಕ ರವಿಕುಮಾರ್ ಅವರು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರದ 53 ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರ್, ಉಪವಿಭಾಗಾಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

    The post ಮಂಡ್ಯ : ನಾಳೆ ಆಲಕೆರೆಯಲ್ಲಿ ಶಾಸಕರಿಂದ ಜನತಾ ದರ್ಶನ appeared first on nudikarnataka.



    ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ನಾಳೆ (ಜ.6) ಬೆಳಿಗ್ಗೆ 10 ಗಂಟೆಗೆ ಮಂಡ್ಯ ಶಾಸಕ ರವಿಕುಮಾರ್ ಅವರು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

    ಸರ್ಕಾರದ 53 ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರ್, ಉಪವಿಭಾಗಾಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

    The post ಮಂಡ್ಯ : ನಾಳೆ ಆಲಕೆರೆಯಲ್ಲಿ ಶಾಸಕರಿಂದ ಜನತಾ ದರ್ಶನ appeared first on nudikarnataka.

    Click here to Read More
    Previous Article
    ರಾಷ್ಟ್ರೀಯ ಏಕತೆ, ಸಾಮರಸ್ಯಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    Next Article
    ಸಿಎಂ ಆಗಿ ಸುದೀರ್ಘ ಆಡಳಿತ | ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment