Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಿಜೆಪಿ ಕುಮ್ಮಕ್ಕಿನಿಂದಲೇ ಗಲಾಟೆ: ನಮ್ಮ ಕಾರ್ಯಕರ್ತನ ಸಾವಿಗೆ ಅವರೇ ಕಾರಣ- ಶಾಸಕ ಪ್ರದೀಪ್ ಈಶ್ವರ್

    1 week ago

    ಬೆಂಗಳೂರು,ಜನವರಿ,5,2026 (www.justkannada.in):  ಬಿಜೆಪಿ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಗಲಾಟೆಯಾಗಿದೆ. ನಮ್ಮ ಪಕ್ಷ ಕಾರ್ಯಕರ್ತನ ಸಾವಿಗೆ ಬಿಜೆಪಿಯವರೇ ಕಾರಣ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚುಕೊಂಡು ಇರಿ.  ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತೆ. ಮಾಜಿ ಸಚಿವ ಶ್ರೀರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ. ನಮ್ಮ ಪಕ್ಷದ ರಾಜಶೇಖರ ಸಾವಿಗೀಡಾಗಲು ಬಿಜೆಪಿಯೇ ಕಾರಣ  ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನ ಕೆಣಕಬೇಡಿ ವಿನಾಕಾರಣ […]

    The post ಬಿಜೆಪಿ ಕುಮ್ಮಕ್ಕಿನಿಂದಲೇ ಗಲಾಟೆ: ನಮ್ಮ ಕಾರ್ಯಕರ್ತನ ಸಾವಿಗೆ ಅವರೇ ಕಾರಣ- ಶಾಸಕ ಪ್ರದೀಪ್ ಈಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,5,2026 (www.justkannada.in):  ಬಿಜೆಪಿ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಗಲಾಟೆಯಾಗಿದೆ. ನಮ್ಮ ಪಕ್ಷ ಕಾರ್ಯಕರ್ತನ ಸಾವಿಗೆ ಬಿಜೆಪಿಯವರೇ ಕಾರಣ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದರು.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚುಕೊಂಡು ಇರಿ.  ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತೆ. ಮಾಜಿ ಸಚಿವ ಶ್ರೀರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ. ನಮ್ಮ ಪಕ್ಷದ ರಾಜಶೇಖರ ಸಾವಿಗೀಡಾಗಲು ಬಿಜೆಪಿಯೇ ಕಾರಣ  ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನ ಕೆಣಕಬೇಡಿ ವಿನಾಕಾರಣ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿದ್ರೆ ಸರಿ ಇರಲ್ಲ ಎಂದು ಎಚ್ಚರಿಸಿದರು.

    ಪೊಲೀಸ್ ತನಿಖೆ ನಡೆಯುತ್ತಿದೆ ಕೆಲವರನ್ನ ಅರೆಸ್ಟ್ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಬಳ್ಳಾರಿ ರಿಪಬ್ಲಿಕ್ ಮಾಡಲು ಬಿಡಲ್ಲ. ಶಾಸಕ ನಾರಾ ಭರತ್ ರೆಡ್ಡಿಯದ್ದು ತಪ್ಪೇನಿಲ್ಲ ಇದು ನನ್ನ ನಿಲುವು ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

    Key words: BJP, ballari, roit,  MLA, Pradeep Eshwar

    The post ಬಿಜೆಪಿ ಕುಮ್ಮಕ್ಕಿನಿಂದಲೇ ಗಲಾಟೆ: ನಮ್ಮ ಕಾರ್ಯಕರ್ತನ ಸಾವಿಗೆ ಅವರೇ ಕಾರಣ- ಶಾಸಕ ಪ್ರದೀಪ್ ಈಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಬಸ್-ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತ- ಓರ್ವ ಮೃತ್ಯು,ಮೂವರು ವಿದ್ಯಾರ್ಥಿಗಳಿಗೆ ಗಾಯ
    Next Article
    ನಾಳೆ ಕೇಂದ್ರ ಸಚಿವರಿಂದ ಭಾರತದ ಶಾಸ್ತ್ರೀಯ ಭಾಷೆಗಳ ಸಂಶೋಧನಾ ಕೃತಿಗಳ ಬಿಡುಗಡೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment