Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ

    1 week ago

    ಬೆಂಗಳೂರು,ಜನವರಿ,6,2026 (www.justkannada.in): ಸಿಎಂ ಸಿದ್ದರಾಮಯ್ಯ ಇದ್ದರೆ ಕಾಂಗ್ರೆಸ್.  ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಇಂದು ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಕೆ.ಎನ್ ರಾಜಣ್ಣ, ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆ ನನ್ನ ಅಚ್ಚುಮೆಚ್ಚಿನ ಕಾರ್ಯಕ್ರಮ. ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ  ಶ್ರೇಯಸ್ಸು ಲಭಿಸಲಿ ಎಂದು ಶುಭ ಹಾರೈಸಿದರು. ವಾದ ಪ್ರತಿವಾದದ  ಬಗ್ಗೆ ಏನು […]

    The post ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,6,2026 (www.justkannada.in): ಸಿಎಂ ಸಿದ್ದರಾಮಯ್ಯ ಇದ್ದರೆ ಕಾಂಗ್ರೆಸ್.  ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

    ಇಂದು ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಕೆ.ಎನ್ ರಾಜಣ್ಣ, ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆ ನನ್ನ ಅಚ್ಚುಮೆಚ್ಚಿನ ಕಾರ್ಯಕ್ರಮ. ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ  ಶ್ರೇಯಸ್ಸು ಲಭಿಸಲಿ ಎಂದು ಶುಭ ಹಾರೈಸಿದರು.

    ವಾದ ಪ್ರತಿವಾದದ  ಬಗ್ಗೆ ಏನು ಮಾತನಾಡಲು ಹೋಗಲ್ಲ.  ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?  ಸಿಎಲ್ ಪಿ ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ ಮಾಡಲಾಗಿತ್ತು.  ಈಗಲೂ ಸಿಎಂ ಆಯ್ಕೆ ಮಾಡುವುದು ಸಿಎಲ್ ಪಿ ಸಭೆಯಲ್ಲಿ.  ರಾಷ್ಟ್ರೀಯ ಪಕ್ಷದಲ್ಲಿ ಮೇಲೊಬ್ಬರು ಎಲ್ಲವನ್ನೂ ನಿಯಂತ್ರಿಸುತ್ತಿರುತ್ತಾರೆ.  ಸಿಎಂ ಆಗಲು ಸಿಎಲ್ ಪಿ ಹೈಕಮಾಂಡ್ ಸಹಾನೂಭೂತಿ ಬೇಕು ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

    Key words: Siddaramaiah, Congress, Former Minister, KN Rajanna

    The post ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ : ಅಭಿಮಾನಿಗಳಿಂದ ಸಂಭ್ರಮ
    Next Article
    ಮದ್ಯದಂಗಡಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕುರಿತು ಕಾರ್ಯಾಗಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment