Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕೆಮ್ಮಣ್ಣು: ಅಬಕಾರಿ ಇಲಾಖೆಯ ನಿಯಮ ಉಲ್ಲಂಘನೆ-ಬಾರ್ ಮಾಲಕನ ವಿರುದ್ಧ ಪ್ರಕರಣ ದಾಖಲು

    1 week ago

    ಮಲ್ಪೆ, ಜ.6: ಅಬಕಾರಿ ಇಲಾಖೆಯ ನಿಯಮ ಉಲ್ಲಂಘಿಸಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧ ಮಲ್ಪೆ ಪೊಲೀಸ್...

    The post ಕೆಮ್ಮಣ್ಣು: ಅಬಕಾರಿ ಇಲಾಖೆಯ ನಿಯಮ ಉಲ್ಲಂಘನೆ-ಬಾರ್ ಮಾಲಕನ ವಿರುದ್ಧ ಪ್ರಕರಣ ದಾಖಲು first appeared on Udupi Times.



    ಮಲ್ಪೆ, ಜ.6: ಅಬಕಾರಿ ಇಲಾಖೆಯ ನಿಯಮ ಉಲ್ಲಂಘಿಸಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಸರೋವರ್ ಬಾರ್ ರೆಸ್ಟೊರೆಂಟ್‌ನ ಕಟ್ಟಡ ಕಾಮಗಾರಿ ಕೆಲಸ ನಡೆಯುತ್ತಿದ್ದು, ಆದರೂ ಜ.4ರಂದು ಕಟ್ಟಡದ ಹೊರಗೆ ಪರವಾನಿಗೆಯ ನಿಯಮ ಉಲಂಘನೆ ಮಾಡಿ ಬೆಳಗಿನ ಜಾವ ಗಿರಾಕಿಗಳಿಗೆ ಮದ್ಯವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪೋಟೋ ಸಮೇತ ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

    ಅದರಂತೆ ಮಲ್ಪೆ ಪೊಲೀಸರು ಪರಿಶೀಲನೆ ನಡೆಸಿದ್ದು, ಅಬಕಾರಿ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ, ಕಟ್ಟಡದ ಹೊರಾಂಗಣದಲ್ಲಿ ಮದ್ಯ ಸೇವನೆ ಮಾಡಲು ಅವಕಾಶ ನೀಡಿರುವ ಬಾರ್ ಮಾಲಕ ಸಂಪತ್ ಕುಮಾರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ

    The post ಕೆಮ್ಮಣ್ಣು: ಅಬಕಾರಿ ಇಲಾಖೆಯ ನಿಯಮ ಉಲ್ಲಂಘನೆ-ಬಾರ್ ಮಾಲಕನ ವಿರುದ್ಧ ಪ್ರಕರಣ ದಾಖಲು first appeared on Udupi Times.

    Click here to Read More
    Previous Article
    ಬಸ್-ಟಿಪ್ಪರ್ ಅಪಘಾತ ಪ್ರಕರಣ: ಮೂವರ ವಿರುದ್ಧ ಪ್ರಕರಣ ದಾಖಲು- ಇಬ್ಬರ ಬಂಧನ
    Next Article
    ಸಾಗರ್ ರತ್ನ-ಓಶಿಯನ್ ಪರ್ಲ್ ಗ್ರೂಪ್ ಆಫ್ ಹೋಟೆಲ್ಸ್‌ನಿಂದ ಪೊಲೀಸ್ ಇಲಾಖೆಗೆ ಜೀಪು ಹಸ್ತಾಂತರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment