Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

    1 week ago

    ಶಿವಮೊಗ್ಗ,ಜನವರಿ,8,2026 (www.justkannada.in):  ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಠಾಣೆಯಲ್ಲಿ  ಈ ಘಟನೆ ನಡೆದಿದೆ. ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಝಕ್ರಿಯ(55) ಆತ್ಮಹತ್ಯೆಗೆ ಶರಣಾದವರು.  ಕೆಲ ದಿನಗಳಿಂದ ರಜೆಯಲ್ಲಿದ್ದ ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಕಳೆದ 3 ದಿನಗಳ ಹಿಂದಷ್ಟೇ ಡ್ಯೂಟಿಗೆ ಹಾಜರಾಗಿದ್ದರು.  ನಿನ್ನೆ ರಾತ್ರಿ ಬಸ್ ನಿಲ್ದಾಣದ  ಬಳಿ ಡ್ಯೂಟಿ ಮುಗಿಸಿ ವಾಪಸ್ ಪೊಲೀಸ್ ಠಾಣೆಗೆ  ವಾಪಸ್ ಆಗಿದ್ದರು. ಈ ಮಧ್ಯೆ ರಾತ್ರಿಯೇ […]

    The post ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಶಿವಮೊಗ್ಗ,ಜನವರಿ,8,2026 (www.justkannada.in):  ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗದ ಪಶ್ಚಿಮ ಸಂಚಾರಿ ಠಾಣೆಯಲ್ಲಿ  ಈ ಘಟನೆ ನಡೆದಿದೆ. ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಝಕ್ರಿಯ(55) ಆತ್ಮಹತ್ಯೆಗೆ ಶರಣಾದವರು.  ಕೆಲ ದಿನಗಳಿಂದ ರಜೆಯಲ್ಲಿದ್ದ ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಕಳೆದ 3 ದಿನಗಳ ಹಿಂದಷ್ಟೇ ಡ್ಯೂಟಿಗೆ ಹಾಜರಾಗಿದ್ದರು.  ನಿನ್ನೆ ರಾತ್ರಿ ಬಸ್ ನಿಲ್ದಾಣದ  ಬಳಿ ಡ್ಯೂಟಿ ಮುಗಿಸಿ ವಾಪಸ್ ಪೊಲೀಸ್ ಠಾಣೆಗೆ  ವಾಪಸ್ ಆಗಿದ್ದರು.

    ಈ ಮಧ್ಯೆ ರಾತ್ರಿಯೇ ಮೊಹಮ್ಮದ್ ಝಕ್ರಿಯ ಠಾಣೆಯಲ್ಲಿ ನೇಣಿಗೆ ಶರಣಾಗಿದ್ದರೆ  ಸಂಚಾರಿ ಠಾಣೆ ಹಿಂಬದಿಯ ಸೆಲ್ ಗಳಲ್ಲಿರುವ ಜಾಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

    Key words: Head constable, commits, suicide, police station

    The post ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ
    Next Article
    ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ: ಬಿಜೆಪಿಯ ರಾಜಕೀಯ ಸಲ್ಲದು- ಗೃಹ ಸಚಿವ ಪರಮೇಶ್ವರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment