Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್:  ಘಟನೆ ಕುರಿತು ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

    1 week ago

    ಬೆಂಗಳೂರು,ಜನವರಿ,8,2026 (www.justkannada.in):   ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು ಘಟನೆ ಕುರಿತು ವರದಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ರವಾನಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆ ಕುರಿತು ಕ್ರಮ ಕೈಗೊಂಡಿರುವ ಬಗ್ಗೆ  5ದಿನದೊಳಗೆ ವಿಸ್ತೃತ ವರದಿ  ನೀಡುವಂತೆ ನಿರ್ದೇಶನ ನೀಡಿದೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಂಧಿಸಲು ಹೋದ ವೇಳೆ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಕೇಶ್ವಾಪುರ ಠಾಣಾ ಪೊಲೀಸರು ಹಲ್ಲೆ […]

    The post ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್:  ಘಟನೆ ಕುರಿತು ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,8,2026 (www.justkannada.in):   ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು ಘಟನೆ ಕುರಿತು ವರದಿ ನೀಡುವಂತೆ ಸೂಚನೆ ನೀಡಿದೆ.

    ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ರವಾನಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆ ಕುರಿತು ಕ್ರಮ ಕೈಗೊಂಡಿರುವ ಬಗ್ಗೆ  5ದಿನದೊಳಗೆ ವಿಸ್ತೃತ ವರದಿ  ನೀಡುವಂತೆ ನಿರ್ದೇಶನ ನೀಡಿದೆ ಎನ್ನಲಾಗಿದೆ.

    ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಂಧಿಸಲು ಹೋದ ವೇಳೆ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಕೇಶ್ವಾಪುರ ಠಾಣಾ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪ ಕುರಿತು ಸ್ಪಷ್ಟನೆ ನೀಡಿದ್ದ ಪೊಲೀಸರು ಬಂಧಿಸುವ ವೇಳೆ ಆಕೆಯೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

    Key words: Woman, assaulted, National Commission for Women, report

    The post ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್:  ಘಟನೆ ಕುರಿತು ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಸಾಧ್ಯತೆ ಇದೆ-ಡಿಸಿಎಂ ಡಿಕೆ ಶಿವಕುಮಾರ್
    Next Article
    ಬಾಯ್ಲರ್ ಸ್ಪೋಟ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment