Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ | ಹೊಳಲು ಡೇರಿ ಅಧ್ಯಕ್ಷರಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ

    1 week ago

    ಮಂಡ್ಯ ತಾಲೂಕು ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಾವಿತ್ರಮ್ಮ ರವರು ಅವಿರೋಧ ಆಯ್ಕೆಯಾಗಿದ್ದಾರೆ. ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಅನುಸೂಯರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಈ ದಿನ ಸಹಕಾರ ಸಂಘದಲ್ಲಿ ನಡೆಯಿತು. ಸುಮಾರು 13 ಸದಸ್ಯರ ಬಲವಿರುವ ಸಂಘದಲ್ಲಿ ಸಂಘದ ಯಾರೊಬ್ಬರೂ ನಾಮಪತ್ರ ಸಲ್ಲಿಸಿದ ಕಾರಣ ಸಾವಿತ್ರಮ್ಮ ರವರು ನಾಮಪತ್ರ ಸಲ್ಲಿಸಿದರು. ಆದ್ದರಿಂದ ಚುನಾವಣಾ ಅಧಿಕಾರಿಯಾದ ಎಚ್.ಎನ್.ರವಿ (ಸಹಕಾರ ಸಂಘಗಳ ಹಿರಿಯ […]

    The post ಮಂಡ್ಯ | ಹೊಳಲು ಡೇರಿ ಅಧ್ಯಕ್ಷರಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ appeared first on nudikarnataka.



    ಮಂಡ್ಯ ತಾಲೂಕು ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಾವಿತ್ರಮ್ಮ ರವರು ಅವಿರೋಧ ಆಯ್ಕೆಯಾಗಿದ್ದಾರೆ.

    ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಅನುಸೂಯರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಈ ದಿನ ಸಹಕಾರ ಸಂಘದಲ್ಲಿ ನಡೆಯಿತು.

    ಸುಮಾರು 13 ಸದಸ್ಯರ ಬಲವಿರುವ ಸಂಘದಲ್ಲಿ ಸಂಘದ ಯಾರೊಬ್ಬರೂ ನಾಮಪತ್ರ ಸಲ್ಲಿಸಿದ ಕಾರಣ ಸಾವಿತ್ರಮ್ಮ ರವರು ನಾಮಪತ್ರ ಸಲ್ಲಿಸಿದರು. ಆದ್ದರಿಂದ ಚುನಾವಣಾ ಅಧಿಕಾರಿಯಾದ ಎಚ್.ಎನ್.ರವಿ (ಸಹಕಾರ ಸಂಘಗಳ ಹಿರಿಯ ನಿರೀಕ್ಷಕರು ಹಾಗೂ ತಾಲೂಕು ನಿರೀಕ್ಷಕರು) ರವರು ಸಾವಿತ್ರಮ್ಮ ರವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

    ಅಧ್ಯಕ್ಷರಾಗಿ ಆಯ್ಕೆಯಾದ ಸಾವಿತ್ರಮ್ಮ ಮಾತನಾಡುತ್ತಾ ಈ ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಸಂಘದ ಪದಾಧಿಕಾರಿಗಳೆಲ್ಲರೂ ನಮಿಸುತ್ತಾ ಇವರ ಸಹಕಾರದಿಂದ ಈ ದಿನ ಆಯ್ಕೆಯಾಗಿದ್ದೇನೆ.
    ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಜೆ.ಡಿ.ಎಸ್ ಮುಖಂಡರಾದ ಶಂಕರ್, ಎಚ್. ಬಿ. ದೊಡ್ಡೇಗೌಡ, ಎಚ್ .ಎಂ. ನಾರಾಯಣ, ಎಚ್ .ಡಿ.ರವಿ, ಎಚ್.ಎಸ್.ಯೋಗೇಶ್ ಕುಮಾರ್, ಜಟ್ಟಿಕುಮಾರ್, ಹೆಚ್.ಸಿ.ಶ್ರೀಧರ್, ಬುಲೆಟ್ ಶಿವು,
    ಎಚ್.ಎಸ್. ನಂದೀಶ್, ಎಚ್.ಎಸ್. ಆನಂದ್ ಮತ್ತಿತರರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.

    The post ಮಂಡ್ಯ | ಹೊಳಲು ಡೇರಿ ಅಧ್ಯಕ್ಷರಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ appeared first on nudikarnataka.

    Click here to Read More
    Previous Article
    ಬಾಯ್ಲರ್ ಸ್ಪೋಟ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ
    Next Article
    ಮಂಡ್ಯನಗರಕ್ಕೆ ಆಧುನೀಕತೆಯ ಹೈಟೆಕ್ ಸ್ಪರ್ಶ : ಶಾಸಕ ರವಿಕುಮಾರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment