Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸ್ವಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ

    1 week ago

    ಕೋಟ, ಜ.9: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ನೇತೃತ್ವದಲ್ಲಿ ಕಲ್ಪತರು ಸ್ವ ಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇದರ ನಿರ್ದೇಶಕ ಡಾ. ಬೊಮ್ಮಯ್ಯ ರುಡ್ಸೆಟ್ ಸಂಸ್ಥೆಯಲ್ಲಿ ದೊರೆಯುವ ತರಬೇತಿಯ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಗುಪ್ತಚರ ಉಡುಪಿ ವಿಭಾಗದ ಮಹಿಳಾ ಪೋಲಿಸ್ ಕಾನ್ಸ್ಟೇಬಲ್ ಅಪೂರ್ವ ಅವಿನಾಶ್ ಪೂಜಾರಿ ಪೊಲೀಸ್ ಇಲಾಖೆ ಬಗ್ಗೆ ಅದರ ಕಾನೂನು ವ್ಯವಸ್ಥೆ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು. ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಪೂಜಾರಿ […]

    The post ಸ್ವಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ appeared first on Namma Udupi Bulletin.



    ಕೋಟ, ಜ.9: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ನೇತೃತ್ವದಲ್ಲಿ ಕಲ್ಪತರು ಸ್ವ ಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇದರ ನಿರ್ದೇಶಕ ಡಾ. ಬೊಮ್ಮಯ್ಯ ರುಡ್ಸೆಟ್ ಸಂಸ್ಥೆಯಲ್ಲಿ ದೊರೆಯುವ ತರಬೇತಿಯ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಗುಪ್ತಚರ ಉಡುಪಿ ವಿಭಾಗದ ಮಹಿಳಾ ಪೋಲಿಸ್ ಕಾನ್ಸ್ಟೇಬಲ್ ಅಪೂರ್ವ ಅವಿನಾಶ್ ಪೂಜಾರಿ ಪೊಲೀಸ್ ಇಲಾಖೆ ಬಗ್ಗೆ ಅದರ ಕಾನೂನು ವ್ಯವಸ್ಥೆ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

    ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಪೂಜಾರಿ ಹಾಗೂ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿಕಿರಣ್ ಪೂಜಾರಿ ಉಪಸ್ಥಿತರಿದ್ದರು. ಸಂಘದ ಉಷಾ ಗಣೇಶ್ ಪೂಜಾರಿ ಸ್ವಾಗತಿಸಿದರು. ಸೀಮಾ ವಿಜಯ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘಟಕ ಸುರೇಶ್ ಪಾಂಡೇಶ್ವರ ಕಾರ್ಯಕ್ರಮ ಸಂಯೋಜಿಸಿದರು.

    The post ಸ್ವಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ appeared first on Namma Udupi Bulletin.

    Click here to Read More
    Previous Article
    ಸಾಲಿಗ್ರಾಮ ಪ.ಪಂ: ಪ್ರತೀ ಮಂಗಳವಾರದ ಸಾರ್ವಜನಿಕ ಅಹವಾಲು ಸಭೆ
    Next Article
    ಭಗವದ್ಗೀತೆಯ ಶ್ಲೋಕಾರ್ಥ-೩೧

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment