Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕರಾವಳಿ ಅಭಿವೃದ್ದಿಗೆ ಒತ್ತು: ಯುವಜನತೆಗೆ ಉದ್ಯೋಗ ಸೃಷ್ಠಿ- ಡಿಸಿಎಂ ಡಿಕೆ ಶಿವಕುಮಾರ್

    6 days ago

    ಮಂಗಳೂರು,ಜನವರಿ,10,2026 (www.justkannada.in):  ಕರಾವಳಿ ಅಭಿವೃದ್ದಿಗೆ ಒತ್ತು ನೀಡಲಾಗುತ್ತದೆ. ಇಲ್ಲಿನ ಯುವಜನತೆಗೆ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಳ್ಗೊಳ್ಳಲು ಮಂಗಳೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕರಾವಳಿ ಭಾಗದ ಅಭವೃದ್ದಿಗೆ ಒತ್ತು ನೀಡುತ್ತೇವೆ. ಇಲ್ಲಿ ಅಭಿವೃದ್ದಿಯಲ್ಲಿ  ಬಿಜೆಪಿ ಸರ್ಕಾರ ವಿಫಲವಾಗಿವೆ.   ಕೇರಳ ಗೋವಾ ಮಾದರಿಯಲ್ಲಿ  ಅಭಿವೃದ್ದಿಗೆ ಒತ್ತು ನೀಡುತ್ತೇವೆ ಎಂದರು. ಕರಾವಳಿ ಪ್ರಕೃತಿ ಸಂಪತ್ತು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಕರಾವಳಿ ಭಾಗದ […]

    The post ಕರಾವಳಿ ಅಭಿವೃದ್ದಿಗೆ ಒತ್ತು: ಯುವಜನತೆಗೆ ಉದ್ಯೋಗ ಸೃಷ್ಠಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಮಂಗಳೂರು,ಜನವರಿ,10,2026 (www.justkannada.in):  ಕರಾವಳಿ ಅಭಿವೃದ್ದಿಗೆ ಒತ್ತು ನೀಡಲಾಗುತ್ತದೆ. ಇಲ್ಲಿನ ಯುವಜನತೆಗೆ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

    ವಿವಿಧ ಕಾರ್ಯಕ್ರಮಗಳಲ್ಲಿ ಪಾಳ್ಗೊಳ್ಳಲು ಮಂಗಳೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕರಾವಳಿ ಭಾಗದ ಅಭವೃದ್ದಿಗೆ ಒತ್ತು ನೀಡುತ್ತೇವೆ. ಇಲ್ಲಿ ಅಭಿವೃದ್ದಿಯಲ್ಲಿ  ಬಿಜೆಪಿ ಸರ್ಕಾರ ವಿಫಲವಾಗಿವೆ.   ಕೇರಳ ಗೋವಾ ಮಾದರಿಯಲ್ಲಿ  ಅಭಿವೃದ್ದಿಗೆ ಒತ್ತು ನೀಡುತ್ತೇವೆ ಎಂದರು.

    ಕರಾವಳಿ ಪ್ರಕೃತಿ ಸಂಪತ್ತು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಕರಾವಳಿ ಭಾಗದ ಜನರು ವಿದೇಶಕ್ಕೆ ಹೋಗುತ್ತಿದ್ದಾರೆ. ಶಾಸಕರ ಜತೆ ಮಾತನಾಡಿದ್ದೇನೆ.  ಪ್ರವಾಸೋದ್ಯಮಗಳ ಕಾರ್ಯ ನೀತಿ ಬಗ್ಗೆ ಚರ್ಚೆ ಮಾಡಿದ್ದೇವೆ ಇಲ್ಲಿನ ಯುವಜನತೆಗೆ ಉದ್ಯೋಗ ಸೃಷ್ಠಿಯಾಗಲಿದೆ. ಉದ್ಯಮಿಗಳು ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದರು.

    Key words: Emphasis, coastal, Development, DCM, DK Shivakumar

    The post ಕರಾವಳಿ ಅಭಿವೃದ್ದಿಗೆ ಒತ್ತು: ಯುವಜನತೆಗೆ ಉದ್ಯೋಗ ಸೃಷ್ಠಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಭಗವದ್ಗೀತೆಯ ಶ್ಲೋಕಾರ್ಥ-೩೧
    Next Article
    ಪತ್ರ ಬರೆದರೆ ಸಾಲದು: ವೇಣುಗೋಪಾಲ್ ಕಿವಿ ಹಿಂಡಿ- ಬಿ.ವೈ ವಿಜಯೇಂದ್ರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment