Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪತ್ರ ಬರೆದರೆ ಸಾಲದು: ವೇಣುಗೋಪಾಲ್ ಕಿವಿ ಹಿಂಡಿ- ಬಿ.ವೈ ವಿಜಯೇಂದ್ರ

    6 days ago

    ಬೆಂಗಳೂರು,ಜನವರಿ,10,2026 (www.justkannada.in): ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ  ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ಹಿನ್ನೆಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ  ಬರೆದು ಮಲೆಯಾಳ ಕಡ್ಡಾಯ ಮಾಡದಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇರಳಾ ಸಿಎಂಗೆ ಪತ್ರ ಬರೆದರೆ ಸಾಲದು ರಾಜ್ಯ ಸರ್ಕಾರವು ವೇಣುಗೋಪಾಲ್ ಕಿವಿ ಹಿಂಡಬೇಕು.  ಮಲೆಯಾಳಂ ಭಾಷೆ […]

    The post ಪತ್ರ ಬರೆದರೆ ಸಾಲದು: ವೇಣುಗೋಪಾಲ್ ಕಿವಿ ಹಿಂಡಿ- ಬಿ.ವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,10,2026 (www.justkannada.in): ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ  ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ಹಿನ್ನೆಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ  ಬರೆದು ಮಲೆಯಾಳ ಕಡ್ಡಾಯ ಮಾಡದಂತೆ ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇರಳಾ ಸಿಎಂಗೆ ಪತ್ರ ಬರೆದರೆ ಸಾಲದು ರಾಜ್ಯ ಸರ್ಕಾರವು ವೇಣುಗೋಪಾಲ್ ಕಿವಿ ಹಿಂಡಬೇಕು.  ಮಲೆಯಾಳಂ ಭಾಷೆ ಕಡ್ಡಾಯ ಮಾಡದಂತೆ ನೋಡಿಕೊಳ್ಳಿ  ಎಂದು ಆಗ್ರಹಿಸಿದರು.

    ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದ ಬಗ್ಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಸದನದಲ್ಲಿ ಚರ್ಚೆ ಮಾಡದೇ ಬಿಲ್ ಅಂಗೀಕಾರ ಮಾಡಿದ್ದರು. ಸರ್ಕಾರ ಹಿಂಬಾಗಿಲ ಮೂಲಕ ಮಸೂದೆ ಅಂಗೀಕಾರ ಮಾಡಿಕೊಂಡಿತ್ತು ಚರ್ಚೆಗೆ ಅವಕಾಶ ನೀಡಿರಲಿಲ್ಲ. ಈ ಮಸೂದೆ ಬಗ್ಗೆ ಸಾಕಷ್ಟು ಅಕ್ಷೇಪವಿದೆ. ಬಿಜೆಪಿ ಅಷ್ಟೆ ಅಲ್ಲ ಜೆಡಿಎಸ್ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮಸೂದೆ ಮೂಲಕ ತುರ್ತು ಪರಿಸ್ಥಿತಿ ಹೇರಲು ಹೊರಟಿದ್ದಾರೆ. ರಾಜ್ಯದ ಪ್ರತಿಯೊಬ್ಬರು ಈ ಮಸೂದೆಯನ್ನ ವಿರೋಧ ಮಾಡುತ್ತಿದ್ದಾರೆ. ಈ ಕಾರಣಕ್ಕೆ ರಾಜ್ಯಪಾಲರು ತಡೆ ಹಿಡಿದಿರಬಹುದು. ನಾವು ಕೂಡ ವಿಧೇಯಕಕ್ಕೆ ಅಂಕಿತ ಹಾಕದಂತೆ ಮನವಿ ಮಾಡಿದ್ದವು ಎಂದರು.

    Key words:  BY Vijayendra, CM Siddaramaiah, letter, Kerala CM,

    The post ಪತ್ರ ಬರೆದರೆ ಸಾಲದು: ವೇಣುಗೋಪಾಲ್ ಕಿವಿ ಹಿಂಡಿ- ಬಿ.ವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಕರಾವಳಿ ಅಭಿವೃದ್ದಿಗೆ ಒತ್ತು: ಯುವಜನತೆಗೆ ಉದ್ಯೋಗ ಸೃಷ್ಠಿ- ಡಿಸಿಎಂ ಡಿಕೆ ಶಿವಕುಮಾರ್
    Next Article
    ಇಎಂಐ ( EMI ) ಗಳ ಬಲೆಯೊಳಗೆ ಯುವ ಸಮೂಹ……

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment