Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಒಳ ಮೀಸಲಾತಿ ಬಿಲ್ ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

    6 days ago

    ಕಲಬುರಗಿ,ಜನವರಿ,10,2026 (www.justkannada.in): ಎಸ್ ಸಿ ಒಳ ಮೀಸಲಾತಿ ಮಸೂದೆಯನ್ನ ರಾಜ್ಯಪಾಲರು ವಾಪಸ್ ಕಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಒಳ ಮೀಸಲಾತಿ ಬಿಲ್ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಎಸ್ ಸಿ ಒಳಮೀಸಲಾತಿ ಮಸೂದೆ ಬಗ್ಗೆ ಏನಾದರೂ ಸ್ಪಷ್ಟನೆ ಕೇಳಿದ್ದರೇ ಹೇಳುತ್ತಿದ್ದವು. ರಾಜಕೀಯ ಉದ್ದೇಶಕ್ಕೆ ತಿರಸ್ಕಾರ ಮಾಡಿದರೆ ಏನು ಮಾಡೋಣ.  ಸದನದಲ್ಲಿ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ವೇಳೆ […]

    The post ಒಳ ಮೀಸಲಾತಿ ಬಿಲ್ ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಕಲಬುರಗಿ,ಜನವರಿ,10,2026 (www.justkannada.in): ಎಸ್ ಸಿ ಒಳ ಮೀಸಲಾತಿ ಮಸೂದೆಯನ್ನ ರಾಜ್ಯಪಾಲರು ವಾಪಸ್ ಕಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಒಳ ಮೀಸಲಾತಿ ಬಿಲ್ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಎಸ್ ಸಿ ಒಳಮೀಸಲಾತಿ ಮಸೂದೆ ಬಗ್ಗೆ ಏನಾದರೂ ಸ್ಪಷ್ಟನೆ ಕೇಳಿದ್ದರೇ ಹೇಳುತ್ತಿದ್ದವು. ರಾಜಕೀಯ ಉದ್ದೇಶಕ್ಕೆ ತಿರಸ್ಕಾರ ಮಾಡಿದರೆ ಏನು ಮಾಡೋಣ.  ಸದನದಲ್ಲಿ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ವೇಳೆ ಬಿಜೆಪಿ ಸುಮ್ಮನಿತ್ತು. ಈಗ ಈ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಬಿಜೆಪಿ ಇರೋದು ಮೀಸಲಾತಿ ಮುಗಿಸೋಕೆ ಎಂದು ಕಿಡಿಕಾರಿದರು.

    ದ್ವೇಷ ಭಾಷಣ ತಡೆ ಮಸೂದೆಯನ್ನ ಪೆಂಡಿಂಗ್ ಇಡಬಾರದು. ಬಿಜೆಪಿಯವರ ಮಾತು ಕೇಳಿ ಪೆಂಡಿಂಗ್  ಇಡೋ ಕೆಲಸ ಆಗಬಾರದು ಎಂದು ಪ್ರಿಯಾಂಕ್ ಖರ್ಗೆ  ಹೇಳಿದರು.

    Key words: BJP, politics, Internal Reservation Bill, Minister, Priyank Kharge

    The post ಒಳ ಮೀಸಲಾತಿ ಬಿಲ್ ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ| ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಇ.ಡಿ ವಿರುದ್ಧ ಎಫ್‌ಐಆರ್ ದಾಖಲು
    Next Article
    ‘ಗೃಹಲಕ್ಷ್ಮಿ’ ಸಹಕಾರ ಸಂಘ ಸೇರುವ ಮಹಿಳೆಯರಿಗೆ ಸಿಗಲಿದೆ ಸಾಲ ಸೌಲಭ್ಯ !

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment