Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಬ್ರಾಹ್ಮಣ ಸಭಾದಿಂದ ಹೊರೆಕಾಣಿಕೆ ಸಮರ್ಪಣೆ

    5 days ago

    ಉಡುಪಿ: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಇಂದು 2ನೇ ದಿನ ಜಿಲ್ಲಾ ಸಹಕಾರಿ ಯೂನಿಯನ್...

    The post ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಬ್ರಾಹ್ಮಣ ಸಭಾದಿಂದ ಹೊರೆಕಾಣಿಕೆ ಸಮರ್ಪಣೆ first appeared on Udupi Times.



    ಉಡುಪಿ: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಇಂದು 2ನೇ ದಿನ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಎಲ್ಲಾ ಸಹಕಾರಿಗಳಿಂದ ಹೊರೆಕಾಣಿಕೆ ಹಾಗೂ ಉಡುಪಿ ತಾಲೂಕು ಬ್ರಾಹ್ಮಣ ಸಭಾ, ಧಾರವಾಡ ಶ್ರೀಕೃಷ್ಣಭಕ್ತರಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು.

    ಈ ಸಂದರ್ಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ, ದಿವಾಕರ ಶೆಟ್ಟಿ ಕಾಪು, ವಿಜಯಕುಮಾರ್ ಉದ್ಯಾವರ, ಎಚ್ ಜಯಪ್ರಕಾಶ್ ಕೆದ್ಲಾಯ,ಮಂಜುನಾಥ ಉಪಾಧ್ಯಾಯ ಇದ್ದರು.

    The post ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಬ್ರಾಹ್ಮಣ ಸಭಾದಿಂದ ಹೊರೆಕಾಣಿಕೆ ಸಮರ್ಪಣೆ first appeared on Udupi Times.

    Click here to Read More
    Previous Article
    ಬೆಂಗಳೂರಿನ ಮೇಜರ್ ಸ್ವಾತಿಗೆ ವಿಶ್ವಸಂಸ್ಥೆಯ ಪ್ರಶಸ್ತಿ
    Next Article
    “ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ”: ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment